ಬೈಕಿಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ನಾಗಭೂಷಣ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.

Updated on:Dec 03, 2020 | 12:43 PM
ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮೊಗಲಹಳ್ಳಿ ಬಳಿ ನಡೆದಿದೆ.
ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದವರು. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ನಾಗಭೂಷಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
Published On - 6:59 pm, Mon, 30 November 20
Related Stories
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ್ಯಾಗಿಂಗ್ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್ನಲ್ಲಿ ಮಹತ್ವದ ಘೋಷಣೆ
ಬೆಂಗಳೂರಿನ ಹೊರೆ ಇಳಿಸಲು ಬಜೆಟ್ನಲ್ಲಿ ದೊಡ್ಡ ಘೋಷಣೆ
ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ
ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!
ಅನ್ನಭಾಗ್ಯ ಅಕ್ಕಿ ಜೊತೆ ಇಂದಿರಾ ಕಿಟ್! BPL ಕಾರ್ಡುದಾರರಿಗೆ ಬಜೆಟ್ ಗಿಫ್ಟ್
ಅಲ್ಪಸಂಖ್ಯಾತರಿಗೆ ಭರಪೂರ ಕೂಡುಗೆ ನೀಡಿದ ಸಿದ್ದರಾಮಯ್ಯ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್ಗಳು..!
ಬಜೆಟ್ ವಿರೋಧಿಸಿ ಚೊಂಬು ಹಿಡಿದು ಬಿಜೆಪಿಯಿಂದ ಪ್ರತಿಭಟನೆ
‘ಏಳಮ್ಮ ತುಳಸಿ’ ಕನ್ನಡ ಹಾಡಿಗೆ ಮಾರು ಹೋದ ಅಲ್ಲು ಅರ್ಜುನ್ ಪತ್ನಿ: ವಿಡಿಯೋ
ಚಿಕಿರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ‘ಪೆದ್ದಿ’ ರಾಮ್ ಚರಣ್: ವಿಡಿಯೋ
ಹುಟ್ಟುಹಬ್ಬದಂದು ತಿರುಪತಿ ಬೆಟ್ಟ ಹತ್ತಿ ದರ್ಶನ ಪಡೆದ ನಟಿ ಜಾನ್ಹವಿ ಕಪೂರ್
ಚಲಿಸುತ್ತಿರುವ ರೈಲಿನ ಮೇಲೆ ಸಗಣಿ ಎಸೆದ ಬಾಲಕರು
ಅಯ್ಯೋ ಪಾಪ, ಎಲ್ಲಾ ಪದಾರ್ಥಗಳು ಚೆಲ್ಲಿ ಹೋಯ್ತು
