AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ

ನಿಮ್ಮ ಸಹೋದರಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಅಂತ ಅಪ್ರಾಪ್ತ ಬಾಲಿಕಿ ಮೇಲೆ 6-7 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ ಚಿತ್ರದುರ್ಗ ಮೌಲ್ವಿ ಅಬ್ದುಲ್​ ರಹೆಮಾನ್​​ನನ್ನು ಚಿತ್ರದುರ್ಗ ಮಹಿಳಾ ಪೊಲೀಸ್​ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ
ಸಾಂದರ್ಭಿಕ ಚಿತ್ರ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 03, 2024 | 7:59 AM

Share

ಚಿತ್ರದುರ್ಗ, ಜೂನ್​ 03: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿ (Maulvi) ಅಬ್ದುಲ್ ರಹೆಮಾನ್ ವಿರುದ್ಧ ಚಿತ್ರದುರ್ಗ (Chitradurga) ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ (Pocso) ಪ್ರಕರಣ ದಾಖಲಾಗಿದ್ದು, ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ.

ಬಾಲಕಿ ಕಳೆದ ಮೂರು ವರ್ಷದಿಂದ ಖುರಾನ್ ಓದಲು ಮಸೀದಿಗೆ ಹೋಗುತ್ತಿದ್ದಳು. ಬಾಲಕಿಗೆ ದೆವ್ವ ಹಿಡಿದಿದೆ, ಮನೆಯಲ್ಲೇ ಪರಿಹಾರ ಪೂಜೆ ಮಾಡಬೇಕು ಎಂದು ಮೌಲ್ವಿ ಹೇಳಿದ್ದನು. ಅದರಂತೆ ಮೌಲ್ವಿ 6-7 ತಿಂಗಳುಗಳ ಕಾಲ ವಾರಕೊಮ್ಮೆ ಮನೆಗೆ ಹೋಗಿದ್ದಾನೆ. ಮನೆಗೆ ಹೋದಾಗಲೆಲ್ಲ ಬಾಲಕಿ ಮತ್ತು ಆಕೆಯ ಸಹೋದರನನ್ನು ಕೋಣೆಯೊಳಗೆ ಕರೆದೊಯ್ಯುತ್ತಿದ್ದನು. ಬಾಲಕಿ ತಾಯಿಯನ್ನು ಕೋಣೆಯ ಹೊರಗೆ ಇರುವಂತೆ ಹೇಳುತ್ತಿದ್ದನು. ಬಾಲಕಿ ಸಹೋದರನಿಗೆ “ನಿನ್ನ ಸಹೋದರಿಗೆ ದೆವ್ವ ಮೆಟ್ಟಿದೆ” ಅಂತ ನಂಬಿಸಿದ್ದನು. ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಎಂದು ಹೇಳಿದ್ದನು.

ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಸಹೋದರಿ ಮೇಲೆ ಅತ್ಯಾಚಾರವೆಸಗುವಂತೆ ಸಹೋದರನಿಗೆ ಪ್ರೇರಣೆ ನೀಡುತ್ತಿದ್ದನು. ಮೌಲ್ವಿಯ ಪ್ರೇರಣೆಯಂತೆ ಸಹೋದರ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಹೋದರಿ ಮೇಲೆ ಸಹೋದರ ಅತ್ಯಾಚಾರ ಎಸಗಿರುವುದನ್ನು ಮೌಲ್ವಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ತಾನೂ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ.

6-7 ತಿಂಗಳು ಕಾಲ ಇದೇ ರೀತಿ ನಡೆದಿದೆ. ಒಂದು ದಿನ ಬಾಲಕಿ ಹೊಟ್ಟೆ ನೋವು ಅಂತ ಒದ್ದಾಡಿದ್ದಾಳೆ. ಕೂಡಲೆ ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬಯಲಾಗಿದೆ. ಸಂತ್ರಸ್ತೆಯ ತಾಯಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಮೌಲ್ವಿ, ಸಂತ್ರಸ್ತೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?