AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಪುರುಷರ ದಿನಾಚರಣೆ: ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಇಂದು (ನ.19) ಪುರುಷರ ದಿನಾಚರಣೆ ಹಿನ್ನೆಲೆ ಚಿತ್ರದುರ್ಗದಲ್ಲಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಪುರುಷರ ದಿನಾಚರಣೆ ಆಚರಿಸಲಾಯಿತು.

ಚಿತ್ರದುರ್ಗದಲ್ಲಿ ಪುರುಷರ ದಿನಾಚರಣೆ: ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ
ನಾಗರಿಕರ ವೇದಿಕೆಯಿಂದ ಪುರುಷರ ದಿನಾಚರಣೆ
TV9 Web
| Edited By: ವಿವೇಕ ಬಿರಾದಾರ|

Updated on:Nov 19, 2022 | 4:29 PM

Share

ಚಿತ್ರದುರ್ಗ: ಇಂದು (ನ.19) ಪುರುಷರ (Men’s day) ದಿನಾಚರಣೆ ಹಿನ್ನೆಲೆ ನಗರದಲ್ಲಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾಗರೀಕರ ವೇದಿಕೆಯ ರಾಜ್ಯಾಧ್ಯಕ್ಷ, ವಕೀಲ ಬಿ.ಕೆ.ರೆಹಮತ್​ವುಲ್ಲಾ ನೇತೃತ್ವದಲ್ಲಿ ಆಚರಿಸಲಾಯಿತು. ಈ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮಾಡುವಂತೆ ಜಿಲ್ಲಾಧಿಕಾರಿಗಳ  ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಮಹಿಳೆಯರ ರಕ್ಷಣೆಗೆ ಅನೇಕ ಕಾಯ್ದೆ, ವಿಶೇಷ ಕಾನೂನು ಜಾರಿಯಲ್ಲಿವೆ. ನೊಂದ ಮಹಿಳೆಯರಿಗೆ ಕಾನೂನಿನ ಅವಶ್ಯಕತೆಯಿದೆ. ಆದರೆ, ಕೆಲವರಿಂದ ಕಾನೂನಿನ ದುರುಪಯೋಗ ಆಗುತ್ತಿದೆ. ಅಧಿಕಾರಿಗಳು, ಮಠಾಧೀಶರು, ರಾಜಕಾರಣಿಗಳು ಸೇರಿ ಹಲವರ ವಿರುದ್ಧ ಸುಳ್ಳು ಕೇಸ್ ದಾಖಲಾಗುತ್ತಿವೆ. ಅನೇಕ ಕೇಸ್ ಪೊಲೀಸ್ ಹಂತದಲ್ಲೇ ಬಿ.ರಿಪೋರ್ಟ್ ಆಗುತ್ತಿವೆ. ಪುರುಷರು ಖಿನ್ನತೆಗೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರಂತೆ ಪುರುಷರಿಗೂ ರಕ್ಷಣೆ ನೀಡುವ ಕಾನೂನು ಜಾರಿಗೆ ತರಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಈ ವೇಳೆ ಕೆಲ ಮಹಿಳಾ ವಕೀಲರು ಸಾಥ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Sat, 19 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ