AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಪುರುಷರ ದಿನಾಚರಣೆ: ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಇಂದು (ನ.19) ಪುರುಷರ ದಿನಾಚರಣೆ ಹಿನ್ನೆಲೆ ಚಿತ್ರದುರ್ಗದಲ್ಲಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಪುರುಷರ ದಿನಾಚರಣೆ ಆಚರಿಸಲಾಯಿತು.

ಚಿತ್ರದುರ್ಗದಲ್ಲಿ ಪುರುಷರ ದಿನಾಚರಣೆ: ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ
ನಾಗರಿಕರ ವೇದಿಕೆಯಿಂದ ಪುರುಷರ ದಿನಾಚರಣೆ
TV9 Web
| Updated By: ವಿವೇಕ ಬಿರಾದಾರ|

Updated on:Nov 19, 2022 | 4:29 PM

Share

ಚಿತ್ರದುರ್ಗ: ಇಂದು (ನ.19) ಪುರುಷರ (Men’s day) ದಿನಾಚರಣೆ ಹಿನ್ನೆಲೆ ನಗರದಲ್ಲಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾಗರೀಕರ ವೇದಿಕೆಯ ರಾಜ್ಯಾಧ್ಯಕ್ಷ, ವಕೀಲ ಬಿ.ಕೆ.ರೆಹಮತ್​ವುಲ್ಲಾ ನೇತೃತ್ವದಲ್ಲಿ ಆಚರಿಸಲಾಯಿತು. ಈ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮಾಡುವಂತೆ ಜಿಲ್ಲಾಧಿಕಾರಿಗಳ  ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಮಹಿಳೆಯರ ರಕ್ಷಣೆಗೆ ಅನೇಕ ಕಾಯ್ದೆ, ವಿಶೇಷ ಕಾನೂನು ಜಾರಿಯಲ್ಲಿವೆ. ನೊಂದ ಮಹಿಳೆಯರಿಗೆ ಕಾನೂನಿನ ಅವಶ್ಯಕತೆಯಿದೆ. ಆದರೆ, ಕೆಲವರಿಂದ ಕಾನೂನಿನ ದುರುಪಯೋಗ ಆಗುತ್ತಿದೆ. ಅಧಿಕಾರಿಗಳು, ಮಠಾಧೀಶರು, ರಾಜಕಾರಣಿಗಳು ಸೇರಿ ಹಲವರ ವಿರುದ್ಧ ಸುಳ್ಳು ಕೇಸ್ ದಾಖಲಾಗುತ್ತಿವೆ. ಅನೇಕ ಕೇಸ್ ಪೊಲೀಸ್ ಹಂತದಲ್ಲೇ ಬಿ.ರಿಪೋರ್ಟ್ ಆಗುತ್ತಿವೆ. ಪುರುಷರು ಖಿನ್ನತೆಗೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರಂತೆ ಪುರುಷರಿಗೂ ರಕ್ಷಣೆ ನೀಡುವ ಕಾನೂನು ಜಾರಿಗೆ ತರಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಈ ವೇಳೆ ಕೆಲ ಮಹಿಳಾ ವಕೀಲರು ಸಾಥ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Sat, 19 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ