AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾಯಿಯಿಂದಲೇ ಮರಳಿ ಹಿಂದೂ ಧರ್ಮಕ್ಕೆ ಸೇರುವ ಅಭಿಯಾನ ಆರಂಭ; ಶಾಸಕ ಗೂಳಿಹಟ್ಟಿ ಶೇಖರ್

ಸದನದಲ್ಲಿ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ನನ್ನ ವಿರುದ್ಧ ಮಿಷಿನರಿಗಳು, ಕೆಲ ಸಂಘಟನೆಗಳು ಕಿಡಿಕಾರಿವೆ. ಹುಟ್ಟಿನಿಂದ ಕ್ರೈಸ್ತರಾಗಿದ್ದವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಆದರೆ ಮತಾಂತರದ ವಿರುದ್ಧ ನನ್ನ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ನನ್ನ ತಾಯಿಯಿಂದಲೇ ಮರಳಿ ಹಿಂದೂ ಧರ್ಮಕ್ಕೆ ಸೇರುವ ಅಭಿಯಾನ ಆರಂಭ; ಶಾಸಕ ಗೂಳಿಹಟ್ಟಿ ಶೇಖರ್
ಮರಳಿ ಹಿಂದೂ ಧರ್ಮ ಸ್ವೀಕಾರ
Follow us
TV9 Web
| Updated By: guruganesh bhat

Updated on: Oct 10, 2021 | 6:00 PM

ಚಿತ್ರದುರ್ಗ: ಇತ್ತೀಚಿಗಷ್ಟೇ ವಿಧಾನಸಭಾ ಅಧಿವೇಶನದಲ್ಲಿ ತಮ್ಮ ತಾಯಿಯೇ ಮತಾಂತರವಾಗಿರುವುದನ್ನು ನೆನೆದು ಕಣ್ಣೊದ್ದೆ ಮಾಡಿಕೊಂಡಿದ್ದರು ಶಾಸಕ ಗೂಳಿಹಟ್ಟಿ ಶೇಖರ್. ಇದೀಗ ಅವರ ನೇತೃತ್ವದಲ್ಲಿ ಹಿಂದೂ ಧರ್ಮದಿಂದ ಅನ್ಯಧರ್ಮಕ್ಕೆ ಮತಾಂತರವಾದ ಕುಟುಂಬವೊಂದು ಹಿಂದೂ ಧರ್ಮ ಮರಳಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬವೊಂದು ಹಿಂದೂ ಧರ್ಮ ಸ್ವೀಕರಿಸಿದೆ.

ಈಕುರಿತು ಟಿವಿ9 ಕನ್ನಡದ ಜತೆ ಮಾತನಾಡಿದ ಶಾಸಕ ಗೂಳಿಹಟ್ಟಿ ಶೇಖರ್, ನಮ್ಮ ತಾಯಿಯಿಂದಲೇ ‘ಘರ್ ವಾಪಸಿ’ ಆರಂಭಿಸಿದ್ದೇವೆ. ಸದ್ಯ ನಮ್ಮ ತಾಯಿ ಮತ್ತು ನನ್ನ ಸಹೋದರನ ಮನೆಯಲ್ಲಿದ್ದಾರೆ. ಪೂಜೆ ಪುನಸ್ಕಾರ ಮಾಡಿಕೊಂಡು ಸಹಜ ಸ್ಥಿತಿಗೆ ಮರಳಿದ್ದಾರೆ ಇಂದು ಹಾಲುರಾಮೇಶ್ವರದಲ್ಲಿ ಕೆಲವರು ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಬಲ್ಲಾಳ ಸಮುದ್ರ ಗ್ರಾಮದ ಕೆಲವರು ಸ್ವಧರ್ಮಕ್ಕೆ ಮರಳಿದ್ದಾರೆ. ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಕೆಲಸ ನಡೆಯುತ್ತಿದೆ. ಆರೋಗ್ಯ ಮತ್ತಿತರೆ ಸಂಕಷ್ಟಕ್ಕೆ ಸಿಲುಕಿದವರಿಗೆ ಬಲೆಬೀಸಿ ಮತಾಂತರ ನಡೆಯುತ್ತಿದೆ. ಹಿಂದೂ ಧರ್ಮಕ್ಕೆ ಹೋದರೆ ಕೇಡಾಗುತ್ತದೆಂದು ಭೀತಿ ಸೃಷ್ಠಿಸಲಾಗುತ್ತಿದೆ. ಸದನದಲ್ಲಿ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ನನ್ನ ವಿರುದ್ಧ ಮಿಷಿನರಿಗಳು, ಕೆಲ ಸಂಘಟನೆಗಳು ಕಿಡಿಕಾರಿವೆ. ಹುಟ್ಟಿನಿಂದ ಕ್ರೈಸ್ತರಾಗಿದ್ದವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಆದರೆ ಮತಾಂತರದ ವಿರುದ್ಧ ನನ್ನ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಚಿತ್ರದುರ್ಗ: ಮತಾಂತರ ಆರೋಪ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

Anti Conversion Law: ಮತಾಂತರ ವಿರೋಧಿ ಕಾನೂನು ತರುವ ರೀತಿ ಇದಲ್ಲ; ಕಾರಣ ಇಲ್ಲಿದೆ ನೋಡಿ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ