AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayakanahatti Thipperudra Swamy Teppotsavam: ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವದಲ್ಲಿ ಜನ ಸಾಮಾನ್ಯರಂತೆ ಕೆರೆಯಲ್ಲಿ ಇಳಿದು ಸಂಭ್ರಮಿಸಿದ ಶಾಸಕ ಶ್ರೀರಾಮುಲು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಐತಿಹಾಸಿಕ ಹಿರೇಕೆರೆಯಲ್ಲಿ ಈ ಅದ್ಧೂರಿಯಾಗಿ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ.

TV9 Web
| Edited By: |

Updated on: Dec 03, 2022 | 10:05 AM

Share
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ವರ್ಷ ಭರ್ತಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಐತಿಹಾಸಿಕ ಹಿರೇಕೆರೆಯಲ್ಲಿ ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ. ಸಾವಿರಾರು ಜನರು ತೆಪ್ಪೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ವರ್ಷ ಭರ್ತಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಐತಿಹಾಸಿಕ ಹಿರೇಕೆರೆಯಲ್ಲಿ ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ. ಸಾವಿರಾರು ಜನರು ತೆಪ್ಪೋತ್ಸವದಲ್ಲಿ ಭಾಗಿಯಾಗಿದ್ದಾರೆ.

1 / 6
ದಶಕದ ಬಳಿಕ ಈವರ್ಷ ಹಿರೇಕೆರೆ ತುಂಬಿ ಕೋಡಿ ಬಿದ್ದಿದೆ. ಹೀಗಾಗಿ, ಗ್ರಾಮದ ಜನರು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಭಕ್ತರು ವಿಶೇಷ ತೆಪ್ಪೋತ್ಸವ ಆಯೋಜಿಸಿದ್ದರು.

ದಶಕದ ಬಳಿಕ ಈವರ್ಷ ಹಿರೇಕೆರೆ ತುಂಬಿ ಕೋಡಿ ಬಿದ್ದಿದೆ. ಹೀಗಾಗಿ, ಗ್ರಾಮದ ಜನರು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಭಕ್ತರು ವಿಶೇಷ ತೆಪ್ಪೋತ್ಸವ ಆಯೋಜಿಸಿದ್ದರು.

2 / 6
ಹಿರೇಕೆರೆಯಲ್ಲಿ ಅದ್ಧೂರಿಯಾಗಿ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದ್ದು, ತೆಪ್ಪೋತ್ಸವಕ್ಕೆ ಮೊಳಕಾಲ್ಮೂರು ಕ್ಷೇತ್ರದ ಶಾಸಕರು ಆಗಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ಖುದ್ದಾಗಿ ತೆಪ್ಪೋತ್ಸವದಲ್ಲಿ ಭಕ್ತನಾಗಿ ಭಾಗಿಯಾಗಿ ತೆಪ್ಪೋತ್ಸವಕ್ಕೆ ದಾರಿ ಮಾಡಿಕೊಡುವ ಕೆಲಸ ಮಾಡಿದರು.

ಹಿರೇಕೆರೆಯಲ್ಲಿ ಅದ್ಧೂರಿಯಾಗಿ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದ್ದು, ತೆಪ್ಪೋತ್ಸವಕ್ಕೆ ಮೊಳಕಾಲ್ಮೂರು ಕ್ಷೇತ್ರದ ಶಾಸಕರು ಆಗಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ಖುದ್ದಾಗಿ ತೆಪ್ಪೋತ್ಸವದಲ್ಲಿ ಭಕ್ತನಾಗಿ ಭಾಗಿಯಾಗಿ ತೆಪ್ಪೋತ್ಸವಕ್ಕೆ ದಾರಿ ಮಾಡಿಕೊಡುವ ಕೆಲಸ ಮಾಡಿದರು.

3 / 6
ಈ ಭಾಗಕ್ಕೆ ಭಗೀರಥನಂತೆ ಬಂದ ಸಂತ ಗುರು ತಿಪ್ಪೇರುದ್ರಸ್ವಾಮಿ ‘ಮಾಡಿದಷ್ಟು ನೀಡು ಭೀಕ್ಷೆ' ಎಂಬ ನುಡಿಯೊಂದಿಗೆ ಜನರನ್ನು ಒಳಗೂಡಿಸಿಕೊಂಡು ಏಳು ಕೆರೆಗಳನ್ನು ನಿರ್ಮಿಸಿದ್ದರು. ಗರ್ಭಿಣಿಯರಿಗೆ ಒಂದೂವರೆ ಪಟ್ಟು ಕೂಲಿ ಕೊಟ್ಟಿದ್ದರು ಎಂಬ ಪ್ರತೀತಿಯಿದೆ.

ಈ ಭಾಗಕ್ಕೆ ಭಗೀರಥನಂತೆ ಬಂದ ಸಂತ ಗುರು ತಿಪ್ಪೇರುದ್ರಸ್ವಾಮಿ ‘ಮಾಡಿದಷ್ಟು ನೀಡು ಭೀಕ್ಷೆ' ಎಂಬ ನುಡಿಯೊಂದಿಗೆ ಜನರನ್ನು ಒಳಗೂಡಿಸಿಕೊಂಡು ಏಳು ಕೆರೆಗಳನ್ನು ನಿರ್ಮಿಸಿದ್ದರು. ಗರ್ಭಿಣಿಯರಿಗೆ ಒಂದೂವರೆ ಪಟ್ಟು ಕೂಲಿ ಕೊಟ್ಟಿದ್ದರು ಎಂಬ ಪ್ರತೀತಿಯಿದೆ.

4 / 6
ಆ ಮೂಲಕ ಈ ಭಾಗದ ಜನರ ಪಾಲಿಗೆ ಭಗೀರಥನಾಗಿ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ನೀಡಿ ದೈವತ್ವಕ್ಕೇರಿದರು ಎಂಬ ನಂಬಿಕೆಯಿದೆ. ಅಂತೆಯೇ ನಾಯಕನಹಟ್ಟಿಯಲ್ಲಿ ಇಂದಿಗೂ ಗುರು ತಿಪ್ಪೇರುದ್ರಸ್ವಾಮಿ ಭವ್ಯ ದೇಗುಲವಿದ್ದು ಲಕ್ಷಾಂತರ ಜನ ಭಕ್ತರು ಜಾತ್ರೆಗೆ ಸೇರುತ್ತಾರೆ.

ಆ ಮೂಲಕ ಈ ಭಾಗದ ಜನರ ಪಾಲಿಗೆ ಭಗೀರಥನಾಗಿ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ನೀಡಿ ದೈವತ್ವಕ್ಕೇರಿದರು ಎಂಬ ನಂಬಿಕೆಯಿದೆ. ಅಂತೆಯೇ ನಾಯಕನಹಟ್ಟಿಯಲ್ಲಿ ಇಂದಿಗೂ ಗುರು ತಿಪ್ಪೇರುದ್ರಸ್ವಾಮಿ ಭವ್ಯ ದೇಗುಲವಿದ್ದು ಲಕ್ಷಾಂತರ ಜನ ಭಕ್ತರು ಜಾತ್ರೆಗೆ ಸೇರುತ್ತಾರೆ.

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಾಯಕನಹಟ್ಟಿಯ ಹಿರೇಕರೆಯ ತೆಪ್ಪೋತ್ಸವ ಅದ್ಧೂರಿಯಾಗಿ ನಡೆದಿದೆ. ಸಚಿವರಿಂದ ಹಿಡಿದು ಜನ ಸಾಮಾನ್ಯರವರೆಗೆ ಸಾಗರೋಪಾದಿಯಲ್ಲಿ ಜನರು ಭಾಗಿಯಾಗಿದ್ದಾರೆ. ತೆಪ್ಪೋತ್ಸವದ ಸಂಭ್ರಮದೊಂದಿಗೆ ಗುರು ತಿಪ್ಪೇರುದ್ರಸ್ವಾಮಿಗೆ ನಮಿಸಿ ಕೃತಾರ್ಥ ಭಾವ ಅನುಭವಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಾಯಕನಹಟ್ಟಿಯ ಹಿರೇಕರೆಯ ತೆಪ್ಪೋತ್ಸವ ಅದ್ಧೂರಿಯಾಗಿ ನಡೆದಿದೆ. ಸಚಿವರಿಂದ ಹಿಡಿದು ಜನ ಸಾಮಾನ್ಯರವರೆಗೆ ಸಾಗರೋಪಾದಿಯಲ್ಲಿ ಜನರು ಭಾಗಿಯಾಗಿದ್ದಾರೆ. ತೆಪ್ಪೋತ್ಸವದ ಸಂಭ್ರಮದೊಂದಿಗೆ ಗುರು ತಿಪ್ಪೇರುದ್ರಸ್ವಾಮಿಗೆ ನಮಿಸಿ ಕೃತಾರ್ಥ ಭಾವ ಅನುಭವಿಸಿದ್ದಾರೆ.

6 / 6
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ