AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮದುವೆ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ

ಮದುವೆಯಲ್ಲಿ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಮದುವೆ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ
ವಿಷ ಆಹಾರ ಸೇವಿಸಿ ಅಸ್ವಸ್ಥ
TV9 Web
| Edited By: |

Updated on:Dec 04, 2022 | 8:30 PM

Share

ಚಿತ್ರದುರ್ಗ: ಮದುವೆಯಲ್ಲಿ ಊಟ (Wedding Food) ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ನಡೆದಿದೆ. ಜನರು ಕಲ್ಯಾಣ ಮಂಟಪದಲ್ಲಿ ಮದುವೆ ಊಟ ಸೇವನೆ ಬಳಿಕ‌ ಅಸ್ವಸ್ಥಗೊಂಡಿದ್ದಾರೆ. ಫುಡ್ ಪಾಯ್ಸನ್​ನಿಂದ 20ಕ್ಕೂ ಹೆಚ್ಚು ಜನರಿಗೆ ವಾಂತಿ ಶುರುವಾಗಿದೆ. ಅಸ್ವಸ್ಥರಿಗೆ ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ

ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್​ ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.

ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಇಂದು ಮಧ್ಯಾಹ್ನ (ನ. 28) ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ  ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೂಡಲೇ ಅವರನ್ನು ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 8:27 pm, Sun, 4 December 22

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು