AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ

ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. ಇಷ್ಟು ದಿನ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು.

ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ
ಮುರುಘಾ ಶ್ರೀ
ಬಸವರಾಜ ಮುದನೂರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 08, 2023 | 5:27 PM

Share

ಚಿತ್ರದುರ್ಗ, ಡಿ.07: ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ(Muruga shree) ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ಬಳಿಕ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿತ್ತು. ಮುರುಘಾಶ್ರೀ ಜೈಲಿನಲ್ಲಿದ್ದ ಕಾರಣ ಪಿಡಿಜೆಗೆ ತಾತ್ಕಾಲಿಕ ಅಧಿಕಾರ ನೀಡಿತ್ತು.

ಲಕೋಟೆ ಮೂಲಕ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರ ಪತ್ರ ರವಾನೆ

ಅದರಂತೆ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಚಿತ್ರದುರ್ಗ ಪಿಡಿಜೆಯಿಂದ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರಿಸಿದ ಬೆನ್ನಲ್ಲೇ ಲಕೋಟೆ ಮೂಲಕ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರ ಪತ್ರ ರವಾನಿಸಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ

ಹೊರಗಿದ್ದುಕೊಂಡೇ ಮಠದ ಆಡಳಿತ

ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Thu, 7 December 23

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ