AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ
ಮುರುಘಾ ಶ್ರೀ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 08, 2023 | 7:52 PM

Share

ಚಿತ್ರದುರ್ಗ, ಡಿ.08: ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಮುರುಘಾಶ್ರೀ(Muruga shree) ಗೇಟ್​ಪಾಸ್​ ಕೊಟ್ಟಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಎಸ್​ಜೆಎಂ(SJM) ವಿದ್ಯಾಪೀಠದ ಸಿಇಒ ಆಗಿದ್ದ ಎಂ.ಭರತ್ ಕುಮಾರ್ ಅವರನ್ನು ತಗೆಯಲಾಗಿ ಮಠದ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು ಆದೇಶಿಸಿದ್ದಾರೆ. ನಿನ್ನೆಯಷ್ಟೇ ಮುರುಘಾಶ್ರೀ, ಮಠದ ಆಡಳಿತಾಧಿಕಾರ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ಇದೀಗ ವಿದ್ಯಾಪೀಠದ ಸಿಇಒ ಕೆಲಸದಿಂದ ಭರತ್ ಅವರನ್ನು​​ ಬಿಡುಗಡೆಗೊಳಿಸಿದ್ದಾರೆ.

ಮುರುಘಾಶ್ರೀ ಹೊರಗಿಟ್ಟು ಹೊಸ ಸಮಿತಿ‌ ರಚಿಸಿದ್ದ ಭರತ್ ಕುಮಾರ್

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಇದನ್ನೂ ಓದಿ:Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Published On - 7:52 pm, Fri, 8 December 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ