AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ
ಮುರುಘಾ ಶ್ರೀ
TV9 Web
| Edited By: |

Updated on:Dec 08, 2023 | 7:52 PM

Share

ಚಿತ್ರದುರ್ಗ, ಡಿ.08: ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಮುರುಘಾಶ್ರೀ(Muruga shree) ಗೇಟ್​ಪಾಸ್​ ಕೊಟ್ಟಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಎಸ್​ಜೆಎಂ(SJM) ವಿದ್ಯಾಪೀಠದ ಸಿಇಒ ಆಗಿದ್ದ ಎಂ.ಭರತ್ ಕುಮಾರ್ ಅವರನ್ನು ತಗೆಯಲಾಗಿ ಮಠದ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು ಆದೇಶಿಸಿದ್ದಾರೆ. ನಿನ್ನೆಯಷ್ಟೇ ಮುರುಘಾಶ್ರೀ, ಮಠದ ಆಡಳಿತಾಧಿಕಾರ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ಇದೀಗ ವಿದ್ಯಾಪೀಠದ ಸಿಇಒ ಕೆಲಸದಿಂದ ಭರತ್ ಅವರನ್ನು​​ ಬಿಡುಗಡೆಗೊಳಿಸಿದ್ದಾರೆ.

ಮುರುಘಾಶ್ರೀ ಹೊರಗಿಟ್ಟು ಹೊಸ ಸಮಿತಿ‌ ರಚಿಸಿದ್ದ ಭರತ್ ಕುಮಾರ್

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಇದನ್ನೂ ಓದಿ:Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Published On - 7:52 pm, Fri, 8 December 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?