AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ
ಮುರುಘಾ ಶ್ರೀ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 08, 2023 | 7:52 PM

Share

ಚಿತ್ರದುರ್ಗ, ಡಿ.08: ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಮುರುಘಾಶ್ರೀ(Muruga shree) ಗೇಟ್​ಪಾಸ್​ ಕೊಟ್ಟಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಎಸ್​ಜೆಎಂ(SJM) ವಿದ್ಯಾಪೀಠದ ಸಿಇಒ ಆಗಿದ್ದ ಎಂ.ಭರತ್ ಕುಮಾರ್ ಅವರನ್ನು ತಗೆಯಲಾಗಿ ಮಠದ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು ಆದೇಶಿಸಿದ್ದಾರೆ. ನಿನ್ನೆಯಷ್ಟೇ ಮುರುಘಾಶ್ರೀ, ಮಠದ ಆಡಳಿತಾಧಿಕಾರ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ಇದೀಗ ವಿದ್ಯಾಪೀಠದ ಸಿಇಒ ಕೆಲಸದಿಂದ ಭರತ್ ಅವರನ್ನು​​ ಬಿಡುಗಡೆಗೊಳಿಸಿದ್ದಾರೆ.

ಮುರುಘಾಶ್ರೀ ಹೊರಗಿಟ್ಟು ಹೊಸ ಸಮಿತಿ‌ ರಚಿಸಿದ್ದ ಭರತ್ ಕುಮಾರ್

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಇದನ್ನೂ ಓದಿ:Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Published On - 7:52 pm, Fri, 8 December 23

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು