AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಚಿತ್ರದುರ್ಗ: ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ
ಸಾಧು ಶ್ರೀನಾಥ್​
|

Updated on: Apr 28, 2023 | 11:43 AM

Share

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ (Animal Cruelty), ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ ಕಡಿದಿರುವ (Slaughter) ಘಟನೆಯನ್ನು ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಪೇಟಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್ (Supreme Court) ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿಗಳನ್ನು ವಧೆ ಮಾಡಬಹುದು ಎಂಬುದನ್ನು PETA ಗಮನಕ್ಕೆ ತಂದಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಸ್ಲಾಟರ್ ಹೌಸ್) ನಿಯಮಗಳು (Prevention of Cruelty to Animals (PCA) Act), 2001 ಮತ್ತು ಆಹಾರ ಸುರಕ್ಷತಾ ಮಾನದಂಡಗಳು (ಆಹಾರ ವ್ಯಾಪಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು, ನಿರ್ದಿಷ್ಟವಾಗಿ ಸೂಕ್ತ ಸಾಧನಗಳನ್ನು ಹೊಂದಿದ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಆಹಾರಕ್ಕಾಗಿ ಪ್ರಾಣಿಗಳನ್ನು ವಧೆ ಮಾಡಲು ಅನುಮತಿ ನೀಡುತ್ತದೆ ಪ್ರಕಟಣೆಯಲ್ಲಿ ಹೇಳಿದೆ.

Also read:

ಯುವತಿಯೊಂದಿಗೆ ಶಾಸಕ ಚಾಟ್​ ಮಾಡಿದ್ದೇ ಮಾಡಿದ್ದು, ಆ ಮೇಲೆ ಗೊತ್ತಾಯ್ತು ಆತ ಯುವಕ ಅಂತಾ! ಆದರೆ ಅಷ್ಟೊತ್ತಿಗೆ..

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!