ಗಣೇಶೋತ್ಸವ ಆಚರಣೆ ನಮ್ಮ ಸಂಸ್ಕೃತಿ ಅಲ್ಲ-ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ
ಗುರುವಾರ((ನ.2) ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಆರ್ಶೀವಚನ ನೀಡಿದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಅವರು ‘ಗ್ರಾಮದಲ್ಲಿ ಶುಭ ಕಾರ್ಯ ವೇಳೆ ಗಣೇಶ ಪೂಜೆ, ಪ್ರಾರ್ಥನೆಯಿಂದ ಆರಂಭಿಸುತ್ತೀರಿ. ನಮ್ಮ ಗುರುಗಳು ಪ್ರಾರ್ಥನೆ ಅಂದರೆ ವಚನ ಎಂಬ ಪದ್ಧತಿ ಜಾರಿಗೆ ತಂದರು ಎಂದರು.
ಚಿತ್ರದುರ್ಗ, ನ.03: ಗಣೇಶೋತ್ಸವ ಆಚರಣೆ ನಮ್ಮ ಸಂಸ್ಕೃತಿ ಅಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ(Panditharadhya Shivacharya) ಶ್ರೀ ಅವರು ಹೇಳಿದ್ದಾರೆ. ಗುರುವಾರ((ನ.2) ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಆರ್ಶೀವಚನ ನೀಡಿದರು. ಈ ವೇಳೆ ಮಾತನಾಡಿದ ಅವರು ‘ಗ್ರಾಮದಲ್ಲಿ ಶುಭ ಕಾರ್ಯ ವೇಳೆ ಗಣೇಶ ಪೂಜೆ, ಪ್ರಾರ್ಥನೆಯಿಂದ ಆರಂಭಿಸುತ್ತೀರಿ. ನಮ್ಮ ಗುರುಗಳು ಪ್ರಾರ್ಥನೆ ಅಂದರೆ ವಚನ ಎಂಬ ಪದ್ಧತಿ ಜಾರಿಗೆ ತಂದರು ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 03, 2023 04:12 PM
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

