AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಪೊಲೀಸರ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ, ರಕ್ತಚಂದನ ವಶ; ಇಬ್ಬರು ಅರೆಸ್ಟ್​

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಪೊಲೀಸರ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ, ರಕ್ತಚಂದನ ವಶ; ಇಬ್ಬರು ಅರೆಸ್ಟ್​
ಅಕ್ರಮವಾಗಿ ಆನೆದಂತ ಸಂಗ್ರಹಿಸಿದ್ದವನ ಮನೆ ಮೇಲೆ ಚಿತ್ರದುರ್ಗ ಪೊಲೀಸರ ದಾಳಿ
TV9 Web
| Edited By: ವಿವೇಕ ಬಿರಾದಾರ|

Updated on: Nov 11, 2023 | 10:30 AM

Share

ಚಿತ್ರದುರ್ಗ ನ.11: ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು (Police) ದಾಳಿ ಮಾಡಿದ್ದು, 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಖಲೀಲ್‌ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸೌದೆ ವ್ಯಾಪಾರ ಮಾಡುವುದಾಗಿ ಹೇಳಿ‌ ಬಬ್ಬೂರು ಗ್ರಾಮದ ಬಳಿ ನಾರಾಯಣಪ್ಪ ಎಂಬುವರ ಮನೆಯನ್ನು ಲೀಸ್​​​​​ಗೆ ಪಡೆದ್ದರು.

ಮನೆಯಲ್ಲಿ ಅಕ್ರಮವಾಗಿ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ಸಂಗ್ರಹಿಸಿದ್ದರು. ಖಚಿತ ಮಾಹಿತಿ ಮೇರೆಗೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು 3 ಕೋಟಿ ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಎಸ್​​​ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ