AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಎರಡು ಎತ್ತಿನಗಾಡಿಗಳ ನಡುವೆ ಸ್ಪರ್ಧೆ, ವಿಡಿಯೋ ವೈರಲ್

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆದ ಜಾತ್ರೆಯನ್ನು ಮುಗಿಸಿಕೊಂಡು ಚಳ್ಳಕೆರೆಗೆ ಮರಳುವ ವೇಳೆ 2 ಎತ್ತಿನಗಾಡಿಗಳು ಸ್ಪರ್ಧೆಗೆ ಇಳಿದಿವೆ. ಈ ಓಟದ ವಿಡಿಯೋ ವೈರಲ್ ಆಗಿದ್ದು ಎದೆ ಝಲ್ ಎನ್ನುವಂತಿದೆ.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಎರಡು ಎತ್ತಿನಗಾಡಿಗಳ ನಡುವೆ ಸ್ಪರ್ಧೆ, ವಿಡಿಯೋ ವೈರಲ್
ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಎರಡು ಎತ್ತಿನಗಾಡಿಗಳ ನಡುವೆ ಸ್ಪರ್ಧೆ, ವಿಡಿಯೋ ವೈರಲ್
TV9 Web
| Updated By: ಆಯೇಷಾ ಬಾನು|

Updated on: Sep 16, 2021 | 2:03 PM

Share

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಎತ್ತಿನಗಾಡಿಗಳ ನಡುವೆ ನಡೆದ ಎತ್ತಿನಗಾಡಿಗಳ ಓಟದ ವಿಡಿಯೋ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಎತ್ತಿನಗಾಡಿಗಳ ಓಟ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆದ ಜಾತ್ರೆಯನ್ನು ಮುಗಿಸಿಕೊಂಡು ಚಳ್ಳಕೆರೆಗೆ ಮರಳುವ ವೇಳೆ 2 ಎತ್ತಿನಗಾಡಿಗಳು ಸ್ಪರ್ಧೆಗೆ ಇಳಿದಿವೆ. ಈ ಓಟದ ವಿಡಿಯೋ ವೈರಲ್ ಆಗಿದ್ದು ಎದೆ ಝಲ್ ಎನ್ನುವಂತಿದೆ.

ಸೆಪ್ಟೆಂಬರ್ 14 ರಂದು ಗೌರಸಮುದ್ರ ಜಾತ್ರೆ ಏರ್ಪಡಿಸಲಾಗಿತ್ತು. ಆದ್ರೆ ಮಹಾಮಾರಿ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾತ್ರೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದ್ರೆ ಆದೇಶವನ್ನು ಮೀರಿ ಜನ ಸೆಪ್ಟೆಂಬರ್ 14 ರಂದು ಗೌರಸಮುದ್ರ ಜಾತ್ರೆಯನ್ನು ಮಾಡಿದ್ದಾರೆ. ಜಾತ್ರೆಗೆ ಎತ್ತಿನಗಾಡಿನಲ್ಲಿ, ಟ್ರಾಕ್ಟರ್, ಲಾರಿಗಳಲ್ಲಿ ಜನ ಸಾಗರವೇ ಹರಿದು ಬಂದಿದೆ. ಜಾತ್ರೆ ಮುಗಿದ ಬಳಿಕ ಗೌರಸಮುದ್ರ ಗ್ರಾಮದಿಂದ ಚಳ್ಳಕೆರೆಗೆ ಮರಳುವ ವೇಳೆ ಯುವಕರಲ್ಲಿ ಮಾತಿನ ಚಕಮಕಿ ನಡೆದು ಎರಡು ಎತ್ತಿನಗಾಡಿಗಳ ನಡುವೆ ಸ್ಪರ್ಧೆ ನಡೆದಿದೆ. ಎತ್ತಿನಗಾಡಿ ಓಡಿಸುತ್ತಿದ್ದವರ್ಯಾರು, ವಿಡಿಯೋ ಮಾಡಿದ್ದು ಯಾರು ಏತಕ್ಕಾಗಿ ಸ್ಪರ್ಧೆ ನಡೆದಿದೆ ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.

race between two bullock carts 1

ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಎರಡು ಎತ್ತಿನಗಾಡಿಗಳ ನಡುವೆ ಸ್ಪರ್ಧೆ, ವಿಡಿಯೋ ವೈರಲ್

ಇದನ್ನೂ ಓದಿ: ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ; ನೆಟ್ಟಿಗರು ಮೆಚ್ಚಿದ ವಿಡಿಯೋವಿದು

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ