AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shashikumar: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ನಟ ಶಶಿಕುಮಾರ್?

Chitradurga: ಸ್ಯಾಂಡಲ್​ವುಡ್ ನಟ, ರಾಜಕಾರಣಿ ಶಶಿಕುಮಾರ್ ಚಳ್ಳಕೆರೆ ಅಥವಾ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Shashikumar: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ನಟ ಶಶಿಕುಮಾರ್?
ನಟ, ರಾಜಕಾರಣಿ ಶಶಿಕುಮಾರ್
TV9 Web
| Edited By: |

Updated on:Oct 26, 2021 | 10:00 AM

Share

ಚಿತ್ರದುರ್ಗ: ಕೋಟೆನಾಡಿನಿಂದ ನಟ ಶಶಿಕುಮಾರ್ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಚಿತ್ರದುರ್ಗ‌ ಜಿಲ್ಲೆಯ 2 ವಿಧಾನಸಭೆ ಕ್ಷೇತ್ರಗಳ ಮೇಲೆ ಶಶಿಕುಮಾರ್ ಕಣ್ಣಿಟ್ಟಿದ್ದು, ಇದರ ಭಾಗವಾಗಿಯೇ ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಕ್ಷೇತ್ರಗಳು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿವೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರಿಗೆ ನಟ ಭೇಟಿನೀಡುತ್ತಿದ್ದಾರೆ.

ಶಶಿಕುಮಾರ್ ನಿನ್ನೆ (ಅಕ್ಟೋಬರ್ 25) ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದರು. ಹಾಗೆಯೇ ಮೊಳಕಾಲ್ಮೂರಿನ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರಿಗೆ ಅಭಿಮಾನಿಗಳು, ಬೆಂಬಲಿಗರು ಸಾಥ್ ನೀಡಿದ್ದಾರೆ. ಇದೇ ವೇಳೆ ಚಳ್ಳಕೆರೆ ಅಥವಾ ಮೊಳಕಾಲ್ಮೂರಿನಿಂದ ಸ್ಪರ್ಧಿಸುವ ಇಂಗಿತವನ್ನು ಶಶಿಕುಮಾರ್ ವ್ಯಕ್ತಪಡಿಸಿದ್ದಾರೆ. ಶಶಿಕುಮಾರ್, ಚಿತ್ರದುರ್ಗದ ಮಾಜಿ ಸಂಸದರಾಗಿದ್ದು, 2008ರಲ್ಲಿ ಚಳ್ಳಕೆರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳಿಂದ ಸೋತಿದ್ದರು.

Shashikumar

ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿರುವ ಶಶಿಕುಮಾರ್

ಇದನ್ನೂ ಓದಿ:

ಗ್ರಾಮ ಪಂಚಾಯತಿಗಳಿಂದಲೇ 47 ಕೋಟಿ ರೂ. ಬಿಲ್ ಬಾಕಿ; ಹೆಸ್ಕಾಮ್ ಬಿಲ್‌ ಕಟ್ಟದ ಹಿನ್ನೆಲೆ ಬೀದಿ ದೀಪದ ವಿದ್ಯುತ್ ಕಟ್

ಸುಪ್ರೀಂಕೋರ್ಟ್ ಆದೇಶ ಬಂದರೆ ಬಿಬಿಎಂಪಿ ಚುನಾವಣೆ; ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Published On - 9:57 am, Tue, 26 October 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು