AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shashikumar: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ನಟ ಶಶಿಕುಮಾರ್?

Chitradurga: ಸ್ಯಾಂಡಲ್​ವುಡ್ ನಟ, ರಾಜಕಾರಣಿ ಶಶಿಕುಮಾರ್ ಚಳ್ಳಕೆರೆ ಅಥವಾ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Shashikumar: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ನಟ ಶಶಿಕುಮಾರ್?
ನಟ, ರಾಜಕಾರಣಿ ಶಶಿಕುಮಾರ್
TV9 Web
| Edited By: |

Updated on:Oct 26, 2021 | 10:00 AM

Share

ಚಿತ್ರದುರ್ಗ: ಕೋಟೆನಾಡಿನಿಂದ ನಟ ಶಶಿಕುಮಾರ್ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಚಿತ್ರದುರ್ಗ‌ ಜಿಲ್ಲೆಯ 2 ವಿಧಾನಸಭೆ ಕ್ಷೇತ್ರಗಳ ಮೇಲೆ ಶಶಿಕುಮಾರ್ ಕಣ್ಣಿಟ್ಟಿದ್ದು, ಇದರ ಭಾಗವಾಗಿಯೇ ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಕ್ಷೇತ್ರಗಳು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿವೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರಿಗೆ ನಟ ಭೇಟಿನೀಡುತ್ತಿದ್ದಾರೆ.

ಶಶಿಕುಮಾರ್ ನಿನ್ನೆ (ಅಕ್ಟೋಬರ್ 25) ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದರು. ಹಾಗೆಯೇ ಮೊಳಕಾಲ್ಮೂರಿನ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರಿಗೆ ಅಭಿಮಾನಿಗಳು, ಬೆಂಬಲಿಗರು ಸಾಥ್ ನೀಡಿದ್ದಾರೆ. ಇದೇ ವೇಳೆ ಚಳ್ಳಕೆರೆ ಅಥವಾ ಮೊಳಕಾಲ್ಮೂರಿನಿಂದ ಸ್ಪರ್ಧಿಸುವ ಇಂಗಿತವನ್ನು ಶಶಿಕುಮಾರ್ ವ್ಯಕ್ತಪಡಿಸಿದ್ದಾರೆ. ಶಶಿಕುಮಾರ್, ಚಿತ್ರದುರ್ಗದ ಮಾಜಿ ಸಂಸದರಾಗಿದ್ದು, 2008ರಲ್ಲಿ ಚಳ್ಳಕೆರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳಿಂದ ಸೋತಿದ್ದರು.

Shashikumar

ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿರುವ ಶಶಿಕುಮಾರ್

ಇದನ್ನೂ ಓದಿ:

ಗ್ರಾಮ ಪಂಚಾಯತಿಗಳಿಂದಲೇ 47 ಕೋಟಿ ರೂ. ಬಿಲ್ ಬಾಕಿ; ಹೆಸ್ಕಾಮ್ ಬಿಲ್‌ ಕಟ್ಟದ ಹಿನ್ನೆಲೆ ಬೀದಿ ದೀಪದ ವಿದ್ಯುತ್ ಕಟ್

ಸುಪ್ರೀಂಕೋರ್ಟ್ ಆದೇಶ ಬಂದರೆ ಬಿಬಿಎಂಪಿ ಚುನಾವಣೆ; ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Published On - 9:57 am, Tue, 26 October 21

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ