AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆ
TV9 Web
| Edited By: |

Updated on:Oct 27, 2021 | 9:12 AM

Share

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಕೇಳುವ ದುಸ್ಥಿತಿ ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎದುರಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಈ ಸರ್ಕಾರಿ ಶಾಲೆಯಲ್ಲಿ 8 ಕೊಠಡಿಗಳ ಹಂಚುಗಳಿಗೆ ಹಾನಿಯಾಗಿರುವ ಹಿನ್ನೆಲೆ, ಶಾಲಾ ಆವರಣದಲ್ಲಿರುವ ಮರದ ನೆರಳಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

130 ವರ್ಷ ಪುರಾತನವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, 8 ಕೊಠಡಿಗಳ ಹಂಚು ಬಿದ್ದಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಾಗಿದೆ. 3 ಕೊಠಡಿಗಳಷ್ಟೇ ಸುಸ್ಥಿತಿಯಲ್ಲಿದ್ದು ವಿದ್ಯಭ್ಯಾಸಕ್ಕೆ ಸಮಸ್ಯೆಯಾಗಿದೆ. 8 ಶಿಕ್ಷಕರಿರುವ ಈ ಶಾಲೆಯ ಸ್ಥಿತಿ ಶೋಚನೀಯವಾಗಿದೆ.

school

8 ಕೊಠಡಿಗಳ ಹಂಚುಗಳಿಗೆ ಹಾನಿ

ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 8:20 am, Wed, 27 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ