AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆ
TV9 Web
| Edited By: |

Updated on:Oct 27, 2021 | 9:12 AM

Share

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಕೇಳುವ ದುಸ್ಥಿತಿ ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎದುರಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಈ ಸರ್ಕಾರಿ ಶಾಲೆಯಲ್ಲಿ 8 ಕೊಠಡಿಗಳ ಹಂಚುಗಳಿಗೆ ಹಾನಿಯಾಗಿರುವ ಹಿನ್ನೆಲೆ, ಶಾಲಾ ಆವರಣದಲ್ಲಿರುವ ಮರದ ನೆರಳಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

130 ವರ್ಷ ಪುರಾತನವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, 8 ಕೊಠಡಿಗಳ ಹಂಚು ಬಿದ್ದಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಾಗಿದೆ. 3 ಕೊಠಡಿಗಳಷ್ಟೇ ಸುಸ್ಥಿತಿಯಲ್ಲಿದ್ದು ವಿದ್ಯಭ್ಯಾಸಕ್ಕೆ ಸಮಸ್ಯೆಯಾಗಿದೆ. 8 ಶಿಕ್ಷಕರಿರುವ ಈ ಶಾಲೆಯ ಸ್ಥಿತಿ ಶೋಚನೀಯವಾಗಿದೆ.

school

8 ಕೊಠಡಿಗಳ ಹಂಚುಗಳಿಗೆ ಹಾನಿ

ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 8:20 am, Wed, 27 October 21

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ