AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಪ್ಪದಲ್ಲಿ ತೆರಳುವಾಗ ದಿಕ್ಕು ತಪ್ಪಿ ಪರದಾಡುತ್ತಿದ್ದ ಮೂವರ ರಕ್ಷಣೆ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಗ್ರಾಮೀಣ ಭಾಗದಲ್ಲಿ ಬೆಂಜರಿ ಎಂದು ಕರೆಯಲ್ಪಡುವ ರಸೆಲ್ಸ್ ವೈಪರ್ ಹಾವು ಕಂಡುಬಂದಿದ್ದು, ಹಾವು ಮತ್ತು ಮರಿಗಳನ್ನು ಸ್ಥಳೀಯರು ಕೊಂದು ಹಾಕಿದ್ದಾರೆ.

ತೆಪ್ಪದಲ್ಲಿ ತೆರಳುವಾಗ ದಿಕ್ಕು ತಪ್ಪಿ ಪರದಾಡುತ್ತಿದ್ದ ಮೂವರ ರಕ್ಷಣೆ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ರಕ್ಷಣೆ ಮಾಡಲಾದ ಮೂವರು ಯುವಕರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 23, 2022 | 8:12 AM

ಚಿತ್ರದುರ್ಗ: ತೆಪ್ಪದಲ್ಲಿ ತೆರಳಿ ದಿಕ್ಕು ತಪ್ಪಿದ್ದ ಮೂವರು ಯುವಕರ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಡ್ಯಾಂ ಹಿನ್ನೀರಿನಲ್ಲಿ ನಡೆದಿದೆ. ಹಿರಿಯೂರಿನ ಸಂಪತ್, ಧನುಷ್, ಯೋಗೀಶ್ ಎಂಬುವವರನ್ನು ಕ್ರೀಡಾ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಗಿದೆ. ನಿನ್ನೆ ಸಂಜೆ ವೇಳೆ ತೆಪ್ಪದಲ್ಲಿ ತೆರಳಿದ್ದ ಯುವಕರು, ಕ್ರೀಡಾ ಇಲಾಖೆಯಿಂದ ಜಲಕ್ರೀಡೆಗೆ ಬಳಸುವ ತೆಪ್ಪದಲಿ ತೆರಳಿದ್ದರು. ಕತ್ತಲು ಆವರಿಸಿದರೂ ಯುವಕರು ಮರಳಿ ಬಂದಿಲ್ಲ. ನಿನ್ನೆ ಸಂಜೆ ಏಳು ಗಂಟೆ ಬಳಿಕ ಮೂವರು ಯುವಕರ ರಕ್ಷಣೆ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದಿಶಾ ಪಟಾನಿಯ ತಂಟೆಗೆ ಬಂದವರ ಮೈ ಮೂಳೆ ಮುರಿಯೋದು ಗ್ಯಾರಂಟಿ; ಈ​ ವಿಡಿಯೋ ನೋಡಿ

ಜಮೀನಿನಲ್ಲಿ ಬೆಂಜರಿ ಎಂದು ಕರೆಯಲ್ಪಡುವ ರಸೆಲ್ಸ್ ವೈಪರ್ ಪತ್ತೆ:

ಹಂಪನೂರು ಬಳಿಯ ಜಮೀನಿನಲ್ಲಿ ಹಾವು ಮತ್ತು 50 ಮರಿಗಳು ಪತ್ತೆಯಾಗಿರುವಂತಹ ಘಟನೆ ನಡೆದಿದೆ. ತಾಲೂಕಿನ ಹಂಪನೂರು ಗ್ರಾಮದ ಬಳಿಯ ಜಮೀನಲ್ಲಿ ಘಟನೆ ಕಂಡುಬಂದಿದ್ದು, ಹಂಪನೂರಿನ ಜ್ಯೋತಿ ಪ್ರಕಾಶ್, ಮಹಾದೇವ ಎಂಬುವರ ಜಮೀನಿನಲ್ಲಿ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲಿ ಬೆಂಜರಿ ಎಂದು ಕರೆಯಲ್ಪಡುವ ರಸೆಲ್ಸ್ ವೈಪರ್ ಹಾವು ಕಂಡುಬಂದಿದ್ದು, ಹಾವು ಮತ್ತು ಮರಿಗಳನ್ನು ಸ್ಥಳೀಯರು ಕೊಂದು ಹಾಕಿದ್ದಾರೆ. ಜಮೀನು ಮತ್ತು ಗ್ರಾಮದಲ್ಲಿ ಹಾವು ಹರಡುವ ಭೀತಿಯಿಂದ ಸ್ಥಳೀಯರು ಕೊಂದು ಹಾಕಲಾಗಿದೆ ಎನ್ನಲಾಗುತ್ತಿದೆ. ಹಾವು, ಮರಿಗಳ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:11 am, Mon, 23 May 22

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?