AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇತ್ತ ನಾಲ್ವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗದಲ್ಲಿ ಬಸ್​, ಆಟೋ ಡಿಕ್ಕಿ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 5:50 PM

ಚಿತ್ರದುರ್ಗ, ಸೆ.17: ಆಟೋಗೆ ಖಾಸಗಿ ಬಸ್ (private Bus) ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ರಾಮಜೋಗಿಹಳ್ಳಿ ಬಳಿ ನಡೆದಿದೆ. ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇತ್ತ ನಾಲ್ವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾವೇರಿ ಪಟಾಕಿ ದುರಂತ ಪ್ರಕರಣ; 15 ಕಡೆ ಮಾತ್ರ ಪಟಾಕಿ ಮಾರಲು ಸ್ಥಳ ನಿಗದಿ

ಹಾವೇರಿ: ತಾಲೂಕಿನ ಆಲದಕಟ್ಟಿಯಲ್ಲಿ ಪಟಾಕಿ ದುರಂತ ಸಂಭವಿಸಿ ನಾಲ್ಕು ಜನ ಸಜೀವ ದಹನ ಆಗಿದ್ದರು. ಈ ಹಿನ್ನಲೆ ಹಾವೇರಿ ಜಿಲ್ಲಾಡಳಿತ ಗಣೇಶ ಹಬ್ಬಕ್ಕೆ ಮುನ್ನೆಚ್ಚಚರಿಕೆ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ 15 ಕಡೆ ಮಾತ್ರ ಪಟಾಕಿ ಮಾರಲು ಸ್ಥಳ ನಿಗದಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ‘ಅಗ್ನಿಶಾಮಕದಳ, ನಗರಸಭೆ, ಪೊಲೀಸರು ಸ್ಥಳ ನಿಗದಿ ಮಾಡಿದ್ದು, ಎಲ್ಲಾ ಪಟಾಕಿ ಅಂಗಡಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದೇವೆ. ಪಟಾಕಿ ಮಾರಲು 50 ಜನರಿಗೆ ತಾತ್ಕಾಲಿಕ ಲೈಸೆನ್ಸ್​ ನೀಡಲಾಗಿದೆ ಎಂದರು.

ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ, ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿ ಚಾಲಕನ ನರಳಾಟ

‘ಪರವಾನಗಿ ಇಲ್ಲದವರಿಗೆ ಪಟಾಕಿ ಮಾರಲು ಅವಕಾಶ ಇರುವುದಿಲ್ಲ. ಹಾವೇರಿ ಜಿಲ್ಲೆಯಲ್ಲಿ ಐವರಿಗೆ ಪರ್ಮನೆಂಟ್​ ಲೈಸೆನ್ಸ್ ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ನೀಡಲು ಸೂಚನೆ ನೀಡಿದ್ದೇವೆ. ಷರತ್ತು ಒಪ್ಪಿಕೊಂಡು ದಾಖಲೆ ನೀಡಿದರೆ ಮತ್ತೆ ಲೈಸೆನ್ಸ್​ ಕೊಡುತ್ತೇವೆ ಎಂದು ಹಾವೇರಿಯಲ್ಲಿ ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್