AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸ, ಟಿಕ್ ಟಾಕ್ ವಿಡಿಯೋ ವೈರಲ್

ಚಿತ್ರದುರ್ಗ: ಟಿಕ್ ಟಾಕ್ ಗೋಜಿಗೆ ಬಿದ್ದು ಅನೇಕ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದ್ರೆ ಇದೆಲ್ಲ ತಿಳಿದಿದ್ದರು ಸಹ ಟಿಕ್ ಟಾಕ್ ಪ್ರಿಯರು ಮಾತ್ರ ಎಚ್ಚೆತ್ತುಕೊಂಡಿಲ್ಲ. ಇಲ್ಲೊಬ್ಬ ಟಿಕ್ ಟಾಕ್ ಗೋಜಿಗೆ ಬಿದ್ದ ಯುವಕ ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸಕ್ಕೆ ಪ್ರಯತ್ನ ಮಾಡಿದ್ದಾನೆ. ವಾಣಿ ವಿಲಾಸಪುರ ಗ್ರಾಮದ ಬಳಿ ಇರುವ ಮಾರಿಕಣಿವೆ ಜಲಾಶಯದ ಕಟ್ಟೆ ಮೇಲಿಂದ ತುಂಬಿದ ಜಲಾಶಯಕ್ಕೆ ಹಾರಿದ್ದಾನೆ. ಅದೃಷ್ಟವಶಾತ್ ಈಜಿ ದಡ ಸೇರಿದ್ದಾನೆ. ಯುವಕನ ದುಸ್ಸಾಹಸದ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನ […]

ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸ, ಟಿಕ್ ಟಾಕ್ ವಿಡಿಯೋ ವೈರಲ್
ಸಾಧು ಶ್ರೀನಾಥ್​
|

Updated on: Jan 02, 2020 | 1:49 PM

Share

ಚಿತ್ರದುರ್ಗ: ಟಿಕ್ ಟಾಕ್ ಗೋಜಿಗೆ ಬಿದ್ದು ಅನೇಕ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದ್ರೆ ಇದೆಲ್ಲ ತಿಳಿದಿದ್ದರು ಸಹ ಟಿಕ್ ಟಾಕ್ ಪ್ರಿಯರು ಮಾತ್ರ ಎಚ್ಚೆತ್ತುಕೊಂಡಿಲ್ಲ. ಇಲ್ಲೊಬ್ಬ ಟಿಕ್ ಟಾಕ್ ಗೋಜಿಗೆ ಬಿದ್ದ ಯುವಕ ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸಕ್ಕೆ ಪ್ರಯತ್ನ ಮಾಡಿದ್ದಾನೆ.

ವಾಣಿ ವಿಲಾಸಪುರ ಗ್ರಾಮದ ಬಳಿ ಇರುವ ಮಾರಿಕಣಿವೆ ಜಲಾಶಯದ ಕಟ್ಟೆ ಮೇಲಿಂದ ತುಂಬಿದ ಜಲಾಶಯಕ್ಕೆ ಹಾರಿದ್ದಾನೆ. ಅದೃಷ್ಟವಶಾತ್ ಈಜಿ ದಡ ಸೇರಿದ್ದಾನೆ. ಯುವಕನ ದುಸ್ಸಾಹಸದ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನ ಗುರುತು ಪತ್ತೆ ಆಗಿಲ್ಲ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​