Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸ, ಟಿಕ್ ಟಾಕ್ ವಿಡಿಯೋ ವೈರಲ್

ಚಿತ್ರದುರ್ಗ: ಟಿಕ್ ಟಾಕ್ ಗೋಜಿಗೆ ಬಿದ್ದು ಅನೇಕ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದ್ರೆ ಇದೆಲ್ಲ ತಿಳಿದಿದ್ದರು ಸಹ ಟಿಕ್ ಟಾಕ್ ಪ್ರಿಯರು ಮಾತ್ರ ಎಚ್ಚೆತ್ತುಕೊಂಡಿಲ್ಲ. ಇಲ್ಲೊಬ್ಬ ಟಿಕ್ ಟಾಕ್ ಗೋಜಿಗೆ ಬಿದ್ದ ಯುವಕ ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸಕ್ಕೆ ಪ್ರಯತ್ನ ಮಾಡಿದ್ದಾನೆ. ವಾಣಿ ವಿಲಾಸಪುರ ಗ್ರಾಮದ ಬಳಿ ಇರುವ ಮಾರಿಕಣಿವೆ ಜಲಾಶಯದ ಕಟ್ಟೆ ಮೇಲಿಂದ ತುಂಬಿದ ಜಲಾಶಯಕ್ಕೆ ಹಾರಿದ್ದಾನೆ. ಅದೃಷ್ಟವಶಾತ್ ಈಜಿ ದಡ ಸೇರಿದ್ದಾನೆ. ಯುವಕನ ದುಸ್ಸಾಹಸದ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನ […]

ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸ, ಟಿಕ್ ಟಾಕ್ ವಿಡಿಯೋ ವೈರಲ್
Follow us
ಸಾಧು ಶ್ರೀನಾಥ್​
|

Updated on: Jan 02, 2020 | 1:49 PM

ಚಿತ್ರದುರ್ಗ: ಟಿಕ್ ಟಾಕ್ ಗೋಜಿಗೆ ಬಿದ್ದು ಅನೇಕ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದ್ರೆ ಇದೆಲ್ಲ ತಿಳಿದಿದ್ದರು ಸಹ ಟಿಕ್ ಟಾಕ್ ಪ್ರಿಯರು ಮಾತ್ರ ಎಚ್ಚೆತ್ತುಕೊಂಡಿಲ್ಲ. ಇಲ್ಲೊಬ್ಬ ಟಿಕ್ ಟಾಕ್ ಗೋಜಿಗೆ ಬಿದ್ದ ಯುವಕ ವಿ.ವಿ.ಸಾಗರ ಡ್ಯಾಂನಲ್ಲಿ ದುಸ್ಸಾಹಸಕ್ಕೆ ಪ್ರಯತ್ನ ಮಾಡಿದ್ದಾನೆ.

ವಾಣಿ ವಿಲಾಸಪುರ ಗ್ರಾಮದ ಬಳಿ ಇರುವ ಮಾರಿಕಣಿವೆ ಜಲಾಶಯದ ಕಟ್ಟೆ ಮೇಲಿಂದ ತುಂಬಿದ ಜಲಾಶಯಕ್ಕೆ ಹಾರಿದ್ದಾನೆ. ಅದೃಷ್ಟವಶಾತ್ ಈಜಿ ದಡ ಸೇರಿದ್ದಾನೆ. ಯುವಕನ ದುಸ್ಸಾಹಸದ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನ ಗುರುತು ಪತ್ತೆ ಆಗಿಲ್ಲ.

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ