AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿ ಅಕ್ರಮ: ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಪಿಎಸ್​ಐನನ್ನು ಹಿಡಿದು ತಂದ ಸಿಐಡಿ

ಇಬ್ಬರನ್ನು ಅಕ್ರಮವಾಗಿ ಪಿಎಸ್​ಐ ಆಗಲು ಸಹಾಯ ಮಾಡಿ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಹಾಲಿ ಪಿಎಸ್​ಐನನ್ನು ಸಿಐಡಿ ಬಂಧಿಸಿದೆ.

PSI ನೇಮಕಾತಿ ಅಕ್ರಮ: ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಪಿಎಸ್​ಐನನ್ನು ಹಿಡಿದು ತಂದ ಸಿಐಡಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 06, 2022 | 10:16 PM

Share

ಬೆಂಗಳೂರು: ಕರ್ನಾಟಕ ನಡೆದ 545 ಪಿಎಸ್​ಐ ನೇಮಕಾತಿ ಅಕ್ರಮ ತನಿಖೆಯನ್ನು (PSI Recruitment Scam )ಸಿಐಡಿ ಅಧಿಕಾರಿಗಳು ಚುರುಕುಗೊಳಡಿಸಿದ್ದು, ಅಕ್ರಮದ ಬ್ರಹ್ಮಾಂಡ ಬಗೆದಷ್ಟು ಬಯಲಿಗೆ ಬರ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಠಾಣೆ ಪಿಎಸ್‌ಐ ಸುಬ್ರಮಣಿ ಎನ್ನುವರನ್ನು ಇಂದು(ಅ.06) ಅರೆಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ

PSI ನೇಮಕಾತಿ ಅಕ್ರಮದಲ್ಲಿ ಮಧ್ಯವರ್ತಿಯಾಗಿದ್ದ ಸುಬ್ರಮಣಿ, ಅಕ್ರಮವಾಗಿ ಇಬ್ಬರು ಆಯ್ಕೆಯಾಗಲು ಸಹಾಯ ಮಾಡಿದ್ದರು. ಅಕ್ರಮ ಬಯಲಿಗೆ ಬಂದ ಬಳಿಕ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಬಂಧಿತ ಹಾಲಿ ಪಿಎಸ್​ಐ ಸುಬ್ರಮಣಿನನ್ನು ಸಿಐಡಿ ಅಧಿಕಾರಿಗಳು 2ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ 10 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಈಗಾಗಲೇ ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಹ ಸಿಐಡಿ ಅಧಿಕಾರಿಗಳು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅಮೃತ್ ಪೌಲ್ ಮಾತ್ರವಲ್ಲದೇ ಹಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಪಿಎಸ್​ಐ ಆಗಿದ್ದ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ