AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿ ಅಕ್ರಮ: ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಪಿಎಸ್​ಐನನ್ನು ಹಿಡಿದು ತಂದ ಸಿಐಡಿ

ಇಬ್ಬರನ್ನು ಅಕ್ರಮವಾಗಿ ಪಿಎಸ್​ಐ ಆಗಲು ಸಹಾಯ ಮಾಡಿ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಹಾಲಿ ಪಿಎಸ್​ಐನನ್ನು ಸಿಐಡಿ ಬಂಧಿಸಿದೆ.

PSI ನೇಮಕಾತಿ ಅಕ್ರಮ: ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಪಿಎಸ್​ಐನನ್ನು ಹಿಡಿದು ತಂದ ಸಿಐಡಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 06, 2022 | 10:16 PM

Share

ಬೆಂಗಳೂರು: ಕರ್ನಾಟಕ ನಡೆದ 545 ಪಿಎಸ್​ಐ ನೇಮಕಾತಿ ಅಕ್ರಮ ತನಿಖೆಯನ್ನು (PSI Recruitment Scam )ಸಿಐಡಿ ಅಧಿಕಾರಿಗಳು ಚುರುಕುಗೊಳಡಿಸಿದ್ದು, ಅಕ್ರಮದ ಬ್ರಹ್ಮಾಂಡ ಬಗೆದಷ್ಟು ಬಯಲಿಗೆ ಬರ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಠಾಣೆ ಪಿಎಸ್‌ಐ ಸುಬ್ರಮಣಿ ಎನ್ನುವರನ್ನು ಇಂದು(ಅ.06) ಅರೆಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ

PSI ನೇಮಕಾತಿ ಅಕ್ರಮದಲ್ಲಿ ಮಧ್ಯವರ್ತಿಯಾಗಿದ್ದ ಸುಬ್ರಮಣಿ, ಅಕ್ರಮವಾಗಿ ಇಬ್ಬರು ಆಯ್ಕೆಯಾಗಲು ಸಹಾಯ ಮಾಡಿದ್ದರು. ಅಕ್ರಮ ಬಯಲಿಗೆ ಬಂದ ಬಳಿಕ ಉತ್ತರ ಭಾರತಕ್ಕೆ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಬಂಧಿತ ಹಾಲಿ ಪಿಎಸ್​ಐ ಸುಬ್ರಮಣಿನನ್ನು ಸಿಐಡಿ ಅಧಿಕಾರಿಗಳು 2ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ 10 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಈಗಾಗಲೇ ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಹ ಸಿಐಡಿ ಅಧಿಕಾರಿಗಳು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅಮೃತ್ ಪೌಲ್ ಮಾತ್ರವಲ್ಲದೇ ಹಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಪಿಎಸ್​ಐ ಆಗಿದ್ದ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Follow Us
Web contact
Web contact

TV9 Kannada

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ