AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ರೂ ಪತ್ತೆ; CISF ತಪಾಸಣೆ ವೇಳೆ ಬಾತ್ ರೂಂನಲ್ಲಿ 10 ಲಕ್ಷ ಬಿಸಾಡಿದ್ದ ಅಧಿಕಾರಿ ಪತ್ನಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿ ಮತ್ತು ಅವರ ಪತ್ನಿ ಬಳಿ 74 ಲಕ್ಷ ರೂ. ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಿಂದ (CISF) ಅಧಿಕಾರಿ ಬಳಿಯಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ರೂ ಪತ್ತೆ; CISF ತಪಾಸಣೆ ವೇಳೆ ಬಾತ್ ರೂಂನಲ್ಲಿ 10 ಲಕ್ಷ ಬಿಸಾಡಿದ್ದ ಅಧಿಕಾರಿ ಪತ್ನಿ!
ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿ 74 ಲಕ್ಷ ನಗದು ಪತ್ತೆ
KUSHAL V
| Edited By: |

Updated on: Jan 19, 2021 | 4:59 PM

Share

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿ ಮತ್ತು ಅವರ ಪತ್ನಿ ಬಳಿ 74 ಲಕ್ಷ ರೂ. ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಿಂದ (CISF) ಅಧಿಕಾರಿ ಬಳಿಯಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಕೇಂದ್ರ ಸರ್ಕಾರದ ಕಸ್ಟಮ್ಸ್ ವಿಭಾಗದ ಅಧಿಕಾರಿ ಇರ್ಫಾನ್ ಅಹ್ಮದ್ ಹಾಗೂ ಅವರ ಪತ್ನಿ ಬಳಿ CISF ತಂಡ ಪರಿಶೀಲನೆ ನಡೆಸಿದ ವೇಳೆ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಅಚ್ಚರಿಯ ಸಂಗತಿಯೆಂದರೆ, ದಂಪತಿಯ ಬಳಿಯಿದ್ದ ನಗದನ್ನು CISF ತಂಡ ಪರಿಶೀಲನೆ ನಡೆಸುತ್ತಿದ್ದ ವೇಳೆ ಅಧಿಕಾರಿ ಪತ್ನಿ ತಪ್ಪಿಸಿಕೊಳ್ಳಲು ಬಾತ್​ರೂಂನಲ್ಲಿ 10 ಲಕ್ಷ ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ!

ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್ ಜಪ್ತಿ ಸದ್ಯ, ಪರಿಶೀಲನೆ ವೇಳೆ ದಂಪತಿ ಹತ್ತಿರ 2 ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್, ಒಂದು ಸೂಟ್​ಕೇಸ್ ಹಾಗೂ ಬ್ಯಾಗ್​ನಲ್ಲಿದ್ದ ಒಟ್ಟು 74 ಲಕ್ಷದ 81 ಸಾವಿರದ 500 ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಇದೀಗ, IT ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.

ಅಂದ ಹಾಗೆ, ಚೆನ್ನೈನಲ್ಲಿರುವ ಕಸ್ಟಮ್ಸ್ ಅಧಿಕಾರಿ ಲಕ್ನೋಗೆ ಬೆಂಗಳೂರು ಮೂಲಕ ತೆರಳುತ್ತಿದ್ದರು. ಈ ನಡುವೆ, ಅಧಿಕಾರಿ ಇರ್ಫಾನ್ ಅಹ್ಮದ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!