AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ಪುರಸಭೆ ಅಧಿಕಾರಿಗಳ ಕಿರುಕುಳ ಆರೋಪ; ಡೆತ್​ ನೋಟ್ ಬರೆದಿಟ್ಟು ಪೌರ ಕಾರ್ಮಿಕ ಆತ್ಮಹತ್ಯೆ

ತಾನೇ ಸ್ವಯಂ ಆಗಿ Manhole ಗೆ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮದ್ದೂರು ಪುರಸಭೆ ಅಧಿಕಾರಿಗಳ ಕಿರುಕುಳ ಆರೋಪ; ಡೆತ್​ ನೋಟ್ ಬರೆದಿಟ್ಟು ಪೌರ ಕಾರ್ಮಿಕ ಆತ್ಮಹತ್ಯೆ
ಪೌರಕಾರ್ಮಿಕ ನಾರಾಯಣ
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 23, 2021 | 5:59 PM

Share

ಮಂಡ್ಯ: ಪೌರ ಕಾರ್ಮಿಕರೊಬ್ಬರು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ನಾರಾಯಣ (35) ಎಂಬಾತ ನೇಣಿಗೆ ಶರಣಾಗಿದ್ದು, ಮದ್ದೂರು ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್ ಹಾಗೂ ಆರೋಗ್ಯ ನಿರೀಕ್ಷಕ ಝಾಸಿಂ ಖಾನ್ ವಿರುದ್ಧ ಡೆತ್​ ನೋಟ್​ನಲ್ಲಿ ಆರೋಪಿಸಿದ್ದಾರೆ.

ಈ ಪೌರ ಕಾರ್ಮಿಕ ನಾರಾಯಣ ಮ್ಯಾನ್‌ ಹೋಲ್‌ಗೆ ಇಳಿದು ಬರಿಗೈಲಿ ಸ್ವಚ್ಛತೆ ಮಾಡಿದ್ದರು. ಸುರಕ್ಷತೆಯಿಲ್ಲದೆ ಕ್ಲೀನಿಂಗ್ ಮಾಡಿಸಿದ್ದ ಹಿನ್ನೆಲೆ ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ಷೇಪ ವ್ಯಕ್ತವಾಗಿತ್ತು. ತಾನೇ ಸ್ವಯಂ ಆಗಿ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ಮೃತರ ಸಂಬಂಧಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಡೆತ್ ‌ನೋಟ್‌ನಲ್ಲಿ ಇಬ್ಬರಿಂದ ಕಿರುಕುಳವೆಂದು ಉಲ್ಲೇಖ.

ಸಾಲಾಭಾದೆ ತಾಳಲಾರದೇ ರೈತ ಆತ್ಮಹತ್ಯೆ ಸಾಲಾಭಾದೆ ಹಿನ್ನೆಲೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಚ್.ಕೊತ್ತೂರು ಗ್ರಾಮದಲ್ಲಿ ನಡೆದಿದೆ. ಅಮರನಾರಾಯಣ (50) ವರ್ಷದ ರೈತ 2 ಎಕರೆಯಲ್ಲಿ ಟೊಮೇಟೊ ಬೆಳೆದಿದ್ದರು. ಆದರೆ ಬೆಳೆದ ಬೆಳೆಗೆ ಬಲೆ ಇಲ್ಲದೆ ಕಂ ಕಂಗಾಲಾಗಿದ್ದ ರೈತ ಸುಮಾರು ಮೂರು ಲಕ್ಷದ ವರೆಗೂ ಕೈಸಾಲ ಮಾಡಿಕೊಂಡಿದ್ದರು.

ಇದನ್ನೂ ಓದಿ

ವಿಜಯಪುರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ; ಸ್ವತಃ ಗೋದಿ ಕಟಾವು ಮಾಡಿ ಯಂತ್ರ ಚಲಾಯಿಸಿದ ಸಚಿವ ಬಿ.ಸಿ ಪಾಟೀಲ್

ಬೆಳೆದು ನಿಂತ ಬೆಳೆಗೆ ಹಕ್ಕಿ ಕಾಟ; ಬೀದರ್ ಜಿಲ್ಲೆಯ ರೈತರಿಗೆ ಹೊಸ ಸಂಕಷ್ಟ

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ