AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ

ಗ್ರಾಮ‌ ಪಂಚಾಯಿತಿ ಚುನಾವಣಾ ಫಲಿತಾಂಶ ಬಳಿಕ ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗೆದ್ದ ಅಭ್ಯರ್ಥಿ ಹಾಗೂ ಬೆಂಬಲಿಗರ ವಿರುದ್ಧ ಗಲಾಟೆ ಶುರುವಾಗಿ ಮಾರಾಮಾರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Dec 31, 2020 | 9:47 AM

Share

ವಿಜಯಪುರ: ಗ್ರಾಮ‌ ಪಂಚಾಯಿತಿ ಚುನಾವಣಾ ಫಲಿತಾಂಶ ಬಳಿಕ ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗೆದ್ದ ಅಭ್ಯರ್ಥಿ ಹಾಗೂ ಬೆಂಬಲಿಗರ ವಿರುದ್ಧ ಗಲಾಟೆ ಶುರುವಾಗಿ ಮಾರಾಮಾರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಡುಮಕನಾಳ ಗ್ರಾಮದಲ್ಲಿ ಸೋತ ಅಭ್ಯರ್ಥಿ ಶಿವಪ್ಪ ಕನಾಳ ಮನೆ ಮುಂದೆ ಗೆದ್ದ ಅಭ್ಯರ್ಥಿಗಳಾದ ಚಂದ್ರಕಾಂತ ನಂದಗೊಂಡ, ಅಪ್ಪುಗೌಡ, ಲಕ್ಷ್ಮಣ ಘೋರ್ಪಡೆ ಬೆಂಬಲಿಗರು ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದರು. ಈ ವೇಳೆ ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಸೋತ ಅಭ್ಯರ್ಥಿ ಶಿವಪ್ಪ ಹಾಗೂ ಆತನ ಕುಟುಂಬಸ್ಥರಾದ ರಾಯಪ್ಪ ಶ್ರೀಶೈಲ್, ಪುತಳಾಬಾಯಿ, ಭೀಮಕ್ಕ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಾಯಾಳುಗಳನ್ನ ಚಡಚಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಿವಪ್ಪ ಕನಾಳ, ನಂದರಗಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್​ಗೆ ಸ್ಪರ್ಧಿಸಿದ್ದರು. ಶಿವಪ್ಪನ ವಿರುದ್ಧ ಗೆದ್ದ ಚಂದ್ರಕಾಂತ ನಂದಗೊಂಡ ಹಾಗೂ ಆತನ ಬೆಂಬಲಿಗರು ಶಿವಪ್ಪನ ಮನೆಮುಂದೆ ಪಟಾಕಿ ಹಚ್ಚಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿ ರಸ್ತೆಯಲ್ಲಿ ಮಾರಾಮಾರಿಯಾಗಿದೆ.

ಮಹಿಳೆ ಮೇಲೆ ದೌರ್ಜನ್ಯ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ದ FIR

Published On - 9:33 am, Thu, 31 December 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ