AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾದ ಮೋಡ: ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಮುಂದೆ ನಡೆದ ಭಾಸ್ಕರ

ದೇವಾಲಯದಲ್ಲಿ, ಲಿಂಗದ ಮುಂದಿರುವ ನಂದಿಕೊಂಬಿನಿಂದ ಹಾದುಬಂದ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದೆ. ಅಪೂರ್ವ ಸನ್ನಿವೇಶಕ್ಕೆ ಭಕ್ತಜನರು ಸಾಕ್ಷಿಯಾಗಿದ್ದಾರೆ.

ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾದ ಮೋಡ: ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಮುಂದೆ ನಡೆದ ಭಾಸ್ಕರ
ಗವಿಗಂಗಾಧರೇಶ್ವರ
TV9 Web
| Edited By: |

Updated on:Apr 06, 2022 | 9:03 PM

Share

ಬೆಂಗಳೂರು: ನಗರದ ಗವಿಪುರಂನಲ್ಲಿರುವ ಐತಿಹಾಸಿಕ ಗವಿಗಂಗಾಧರೇಶ್ವರ ದೇಗುಲದಲ್ಲಿ, ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಶವಾಗಿಲ್ಲ. ಗವಿಗಂಗಾಧರೇಶ್ವರನಿಗೆ 5.25ರಿಂದ 5.27ರ ನಡುವೆ ಸೂರ್ಯರಶ್ಮಿ ಸ್ಪರ್ಶವಾಗಬೇಕಿತ್ತು. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಸೂರ್ಯ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಬೇಕಿತ್ತು. ಆದರೆ, ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಭಾಸ್ಕರ ಮುಂದೆ ನಡೆದಿದ್ದಾನೆ.

ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾಯಿತು ಮೋಡ

ಸನ್ನಿಧಿಯಲ್ಲಿ ಭಕ್ತಜನರು

ಭಕ್ತನಿಂದ ಪ್ರಾರ್ಥನೆ

ಗವಿಗಂಗಾಧರೇಶ್ವರ

ನಂದಿ ಹಾಗೂ ಗವಿಗಂಗಾಧರೇಶ್ವರ ಸ್ವಾಮಿ

ಅಲಂಕಾರಗೊಂಡ ಗಂಗಾಧರೇಶ್ವರ

ಸಂಕ್ರಾಂತಿ ಸಂಭ್ರಮ | ಎಳ್ಳುಬೆಲ್ಲ ಹಂಚಿ ಸ್ನೇಹ ಬೆಸೆಯುವ ಹಬ್ಬಕ್ಕಿದೆ ಧಾರ್ಮಿಕ ಮಹತ್ವ

Published On - 5:47 pm, Thu, 14 January 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು