AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Curfew: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Covid Curfew: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on:Aug 06, 2021 | 3:07 PM

Share

ಬೆಂಗಳೂರು: ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ (Weekend Curfew) ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:  

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ

Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

(CM Basavaraj Bommai announce Statewide night curfew weekend curfew in border districts in Karnataka)

Published On - 2:34 pm, Fri, 6 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ