AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ

ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್ಬೋರ್ಡ್ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 05, 2021 | 7:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಿರುವ ಯೋಜನೆಗಳು ಅವುಗಳ ಸ್ಥಿತಿಗತಿಗಳ ಕುರಿತು ನೇರವಾಗಿ ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಗ್ರ ಮಾಹಿತಿಯುಳ್ಳ ಸಿಎಂ ಡ್ಯಾಶ್ ಬೋರ್ಡ್​ಗೆ ಚಾಲನೆ ನೀಡಿದರು. ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಸಿಎಂ ಕಣ್ಣಿಡಲಿದ್ದು, ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್​ಬೋರ್ಡ್​ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರಿ ನೌಕರರ ದುರ್ನಡತೆ ಆರೋಪ; ವಿಚಾರಣೆ ಮತ್ತು ಶಿಸ್ತುಕ್ರಮಕ್ಕೆ ಕಾಲಮಿತಿ ನಿಗದಿ ಬೆಂಗಳೂರು: ಸರ್ಕಾರಿ ನೌಕರರ ಮೇಲೆ ದುರ್ನಡತೆ ಆರೋಪ ಕೇಳಿಬಂದಲ್ಲಿ ವಿಚಾರಣೆ ನಡೆಸಲು ನಿಗದಿತ ಸಮಯವನ್ನು ಕರ್ನಾಟಕ ಸರ್ಕಾರ ನಿಗದಿಪಡಿಸಿದೆ. 4 ತಿಂಗಳ ಒಳಗೆ ವಿಚಾರಣೆ ನಡೆಸಲು ಹಾಗೂ ವರದಿ ಮಂಡಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ದುರ್ನಡತೆಯ ವಿರುದ್ಧ ಶಿಸ್ತುಕ್ರಮ ಜರುಗಿಸಲು 9 ತಿಂಗಳ ಕಾಲಮಿತಿಯನ್ನು ಸರ್ಕಾರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 

NEET: ನೀಟ್ ವಿರೋಧಿಸುವ ನಿರ್ಧಾರಕ್ಕೆ ಬೆಂಬಲ ಕೋರಿ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Published On - 6:51 pm, Tue, 5 October 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು