AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ

ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್ಬೋರ್ಡ್ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: guruganesh bhat|

Updated on:Oct 05, 2021 | 7:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಿರುವ ಯೋಜನೆಗಳು ಅವುಗಳ ಸ್ಥಿತಿಗತಿಗಳ ಕುರಿತು ನೇರವಾಗಿ ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಗ್ರ ಮಾಹಿತಿಯುಳ್ಳ ಸಿಎಂ ಡ್ಯಾಶ್ ಬೋರ್ಡ್​ಗೆ ಚಾಲನೆ ನೀಡಿದರು. ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಸಿಎಂ ಕಣ್ಣಿಡಲಿದ್ದು, ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್​ಬೋರ್ಡ್​ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರಿ ನೌಕರರ ದುರ್ನಡತೆ ಆರೋಪ; ವಿಚಾರಣೆ ಮತ್ತು ಶಿಸ್ತುಕ್ರಮಕ್ಕೆ ಕಾಲಮಿತಿ ನಿಗದಿ ಬೆಂಗಳೂರು: ಸರ್ಕಾರಿ ನೌಕರರ ಮೇಲೆ ದುರ್ನಡತೆ ಆರೋಪ ಕೇಳಿಬಂದಲ್ಲಿ ವಿಚಾರಣೆ ನಡೆಸಲು ನಿಗದಿತ ಸಮಯವನ್ನು ಕರ್ನಾಟಕ ಸರ್ಕಾರ ನಿಗದಿಪಡಿಸಿದೆ. 4 ತಿಂಗಳ ಒಳಗೆ ವಿಚಾರಣೆ ನಡೆಸಲು ಹಾಗೂ ವರದಿ ಮಂಡಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ದುರ್ನಡತೆಯ ವಿರುದ್ಧ ಶಿಸ್ತುಕ್ರಮ ಜರುಗಿಸಲು 9 ತಿಂಗಳ ಕಾಲಮಿತಿಯನ್ನು ಸರ್ಕಾರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 

NEET: ನೀಟ್ ವಿರೋಧಿಸುವ ನಿರ್ಧಾರಕ್ಕೆ ಬೆಂಬಲ ಕೋರಿ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Published On - 6:51 pm, Tue, 5 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ