AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ

ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್ಬೋರ್ಡ್ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಕಣ್ಗಾವಲಿಡಲು ಡ್ಯಾಶ್​ಬೋರ್ಡ್​ಗೆ ಚಾಲನೆ ನೀಡಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 05, 2021 | 7:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಿರುವ ಯೋಜನೆಗಳು ಅವುಗಳ ಸ್ಥಿತಿಗತಿಗಳ ಕುರಿತು ನೇರವಾಗಿ ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಗ್ರ ಮಾಹಿತಿಯುಳ್ಳ ಸಿಎಂ ಡ್ಯಾಶ್ ಬೋರ್ಡ್​ಗೆ ಚಾಲನೆ ನೀಡಿದರು. ಜನರಿಗೆ ಹತ್ತಿರವಾಗಿರುವ 10 ಇಲಾಖೆಗಳ ಮೇಲೆ ಸಿಎಂ ಕಣ್ಣಿಡಲಿದ್ದು, ಪ್ರತಿಯೊಂದು ಕಾಮಗಾರಿ, ಕೆಲಸದ ಮೇಲೆ ಕುಳಿತಲ್ಲೇ ಡ್ಯಾಶ್​ಬೋರ್ಡ್​ ಮೂಲಕ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರಿ ನೌಕರರ ದುರ್ನಡತೆ ಆರೋಪ; ವಿಚಾರಣೆ ಮತ್ತು ಶಿಸ್ತುಕ್ರಮಕ್ಕೆ ಕಾಲಮಿತಿ ನಿಗದಿ ಬೆಂಗಳೂರು: ಸರ್ಕಾರಿ ನೌಕರರ ಮೇಲೆ ದುರ್ನಡತೆ ಆರೋಪ ಕೇಳಿಬಂದಲ್ಲಿ ವಿಚಾರಣೆ ನಡೆಸಲು ನಿಗದಿತ ಸಮಯವನ್ನು ಕರ್ನಾಟಕ ಸರ್ಕಾರ ನಿಗದಿಪಡಿಸಿದೆ. 4 ತಿಂಗಳ ಒಳಗೆ ವಿಚಾರಣೆ ನಡೆಸಲು ಹಾಗೂ ವರದಿ ಮಂಡಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ದುರ್ನಡತೆಯ ವಿರುದ್ಧ ಶಿಸ್ತುಕ್ರಮ ಜರುಗಿಸಲು 9 ತಿಂಗಳ ಕಾಲಮಿತಿಯನ್ನು ಸರ್ಕಾರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 

NEET: ನೀಟ್ ವಿರೋಧಿಸುವ ನಿರ್ಧಾರಕ್ಕೆ ಬೆಂಬಲ ಕೋರಿ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Published On - 6:51 pm, Tue, 5 October 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ