AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 06, 2021 | 3:08 PM

Share

ಬೆಂಗಳೂರು: ಶಾಲಾ ಕಾಲೇಜುಗಳು ಆಗಸ್ಟ್ 23 ರಿಂದ ಆರಂಭ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಕೊವಿಡ್ ನಿರ್ವಹಣೆ ಕುಇರತು ಪರಿಣಿತರ ಜತೆ ಸಭೆ ನಡೆಸಿದ ನಂತತ ತಿಳಿಸಿದರು. ಶಾಲಾ-ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ ಆಗಲಿದೆ. 9, 10, 12ನೇ ತರಗತಿಗಳು ಆರಂಭವಾಗಲಿವೆ. ನಂತರ 1ರಿಂದ 8ರವರೆಗಿನ ಶಾಲೆಗಳ ಆರಂಭದ (School Opening) ಬಗ್ಗೆ ಚರ್ಚೆ ಮಾಡಲಾಗುವುದು. ಆಗಸ್ಟ್‌ ಬಳಿಕ ಕೋವಿಡ್‌ ತೀವ್ರತೆ ನೋಡಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ (Weekend Curfew) ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: 

Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

ಹಾಸನ: ಒಂದೇ ಕಾಲೇಜಿನ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢ

(CM Basavaraja Bommai saysb School Colleges for 9th 10th and 12th grades to start on August 23 in Karnataka)

Published On - 2:46 pm, Fri, 6 August 21

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್