AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12ನೇ ಬೆಂಗಳೂರು ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ನ್ಯಾನೋ ಸೈನ್ಸ್, ನ್ಯಾನೋ ಟೆಕ್ನಾಲಜಿ ಮೇಲೆ ಸಮ್ಮೇಳನದಲ್ಲಿ ಬೆಳಕು ಚೆಲ್ಲುತ್ತಿದೆ. ವರ್ಚುವಲ್ ಮೂಲಕ ನಡೆಯುತ್ತಿರುವ ನ್ಯಾನೋ ಸಮ್ಮೇಳನಕ್ಕೆ 2500ಕ್ಕೂ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

12ನೇ ಬೆಂಗಳೂರು ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಮುಂಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 07, 2022 | 1:08 PM

Share

ಬೆಂಗಳೂರು: 12ನೇ ಬೆಂಗಳೂರು ಇಂಡಿಯಾ ನ್ಯಾನೋ 2022 ಸಮ್ಮೇಳನ (12th BENGALURU INDIA NANO 2022) ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಖಾಸಗಿ ಹೊಟೇಲಿನಲ್ಲಿ‌  ಸಮ್ಮೇಳನ ನಡೆಯುತ್ತಿದೆ. ನ್ಯಾನೋ ಸೈನ್ಸ್, ನ್ಯಾನೋ ಟೆಕ್ನಾಲಜಿ ಮೇಲೆ ಸಮ್ಮೇಳನದಲ್ಲಿ ಬೆಳಕು ಚೆಲ್ಲುತ್ತಿದೆ. ವರ್ಚುವಲ್ ಮೂಲಕ ನಡೆಯುತ್ತಿರುವ ನ್ಯಾನೋ ಸಮ್ಮೇಳನಕ್ಕೆ 2500ಕ್ಕೂ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ನ್ಯಾನೋ ಸಮ್ಮೇಳನದಲ್ಲಿ ಭಾಷಣ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗಳು ನ್ಯಾನೋ ಟೆಕ್ನಾಲಜಿಯನ್ನ ಬಳಸಬೇಕು. ಇದರಿಂದ ನಮ್ಮ ಬದುಕು ಸುಧಾರಿಸಲು ಸಾಧ್ಯವಾಗುತ್ತೆ. ನ್ಯಾನೋ ಮೇಳದಲ್ಲಿ 2000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿದ್ದು, ಆಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ನ್ಯಾನೋ ಟೆಕ್ ಸಂಶೋಧನಾ ಕೇಂದ್ರ ಬೆಂಗಳೂರಿನಲ್ಲಿದೆ. 108 ವಿಶ್ವದರ್ಜೆಯ ಸಂಶೋಧನಾ ಕೇಂದ್ರಗಳಿವೆ. ಮೋದಿ ನ್ಯಾನೋ ಯೂರಿಯಾ ರೈತರಿಗೆ ಪರಿಚಯಿಸಿದ್ದಾರೆ. ಸಂಶೋಧನೆಯಿಂದ ಜನರ ಬದುಕು ಸುಧಾರಿಸಬೇಕು. ಇದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ. ನ್ಯಾನೋ ಟೆಕ್ನಾಲಜಿ ಮುಂದಿನ ಭವಿಷ್ಯವಾಗಿದೆ ಎಂದರು.

ಸಂಶೋಧನೆ, ಆವಿಷ್ಕಾರದಲ್ಲಿ ಕರ್ನಾಟಕವೂ ಮುಂದಿದೆ. ನ್ಯಾನೋ ತಂತ್ರಜ್ಞಾನವೂ ನಿರಂತರ ಕಲಿಕೆಯ ಭಾಗವಾಗಿದೆ. ಸಚಿವ ಡಾ.ಅಶ್ವತ್ಥ್ ನಾರಾಯಣ ಡೈನಾಮಿಕ್ ಲೀಡರ್. ಅವರು ಅದ್ಭುತ ಕಾರ್ಯಕ್ರಮ ಮಾಡಿರುವುದು ಸಂತಸ ತಂದಿದೆ. ವಿಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಪ್ರೊ.ಸಿ.ಎನ್.ಆರ್​.ರಾವ್ ಇದ್ದಾರೆ. ಅವರು ನಮ್ಮ ಕರ್ನಾಟಕದವರಾಗಿರುವುದು ನಮ್ಮ ಅದೃಷ್ಟ ಎಂದು ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ‌ ಸ್ವ- ಸಹಾಯ ಸಂಸ್ಥೆಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯುತ್ತಿರುವ ಮೇಳವನ್ನು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮೇಳ ಆಯೋಜನೆ ಮೇಳದಲ್ಲಿ ಇಲಕಲ್ಲ ರೇಶ್ಮೆ ಸೀರೆ, ಗ್ರಾಮೀಣ ಭಾಗದ ಅಹಾರೋತ್ಪನ್ನಗಳು, ಕರಕುಶಲ ವಸ್ತುಗಳು, ಚನ್ನಪಟ್ಟಣ ಗೊಂಬೆ ಸಾಮಗ್ರಿಗಳು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:

ಯುದ್ಧ ಭೂಮಿಯಿಂದ ಸಾಕು ನಾಯಿಯೊಂದಿಗೆ ಬಂದ ಬೆಂಗಳೂರು ಮೂಲದ ವಿದ್ಯಾರ್ಥಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ