ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಪ್ರಯುಕ್ತ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಆಗಸ್ಟ 8) ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಜೊತೆ "ಮನೆ ಮನೆಯಲ್ಲಿ ತ್ರಿವರ್ಣ ಧ್ವಜ " ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಪ್ರಯುಕ್ತ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
Updated By: ವಿವೇಕ ಬಿರಾದಾರ

Updated on: Aug 08, 2022 | 6:40 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಆಗಸ್ಟ 8) ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ “ಮನೆ ಮನೆಯಲ್ಲಿ ತ್ರಿವರ್ಣ ಧ್ವಜ” ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.

ಸಂವಾದದಲ್ಲಿ ನಾಳೆ ಸ್ವಾತಂತ್ರ್ಯ ಹೋರಾಟಗಾರರ‌ ಮನೆಗೆ ಹೋಗಿ‌ ಸನ್ಮಾನ ಕಾರ್ಯಕ್ರಮ ‌ಸಂಬಂಧಿಸಿದಂತೆ,  ಮನೆ ಮನೆಯಲ್ಲಿ ತ್ರೀವರ್ಣ ದ್ವಜ ಅಭಿಯಾನ ಮತ್ತು ಸ್ವಾತಂತ್ರ್ಯದ ಅಮೃತಮಹೋತ್ಸವ ಅಭಿಯಾನದ ಕುರಿತು ಚರ್ಚೆ ಮಾಡಿದರು.

Published On - 6:13 pm, Mon, 8 August 22