AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರಿಗೆ ಖಾತೆ ಹಂಚಿಕೆ: ಕೊಟ್ಟ ಮಾತು ಉಳಿಸಿಕೊಂಡ ಬಿಎಸ್​ವೈ

ಬೆಂಗಳೂರು: ಬಹುದಿನಗಳಿಂದ ಎಲ್ಲರೂ ಎದುರು ನೋಡ್ತಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ನೂತನ 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಜಲಸಂಪನ್ಮೂಲ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ, ಕೊನೆಗೂ ಆ ಖಾತೆಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಸಚಿವ ರಮೇಶ್ ಜಾರಕಿಹೊಳಿ​ಗೆ ಬಿಎಸ್​ವೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಉಳಿದ ಸಚಿವರೆಲ್ಲರಿಗೂ ತಮ್ಮ ನಿರ್ಧಾರದಂತೆ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆ ಹೀಗಿದೆ: ಎಸ್.ಟಿ.ಸೋಮಶೇಖರ್‌- ಸಹಕಾರ […]

ನೂತನ ಸಚಿವರಿಗೆ ಖಾತೆ ಹಂಚಿಕೆ: ಕೊಟ್ಟ ಮಾತು ಉಳಿಸಿಕೊಂಡ ಬಿಎಸ್​ವೈ
ಸಾಧು ಶ್ರೀನಾಥ್​
|

Updated on:Feb 10, 2020 | 1:16 PM

Share

ಬೆಂಗಳೂರು: ಬಹುದಿನಗಳಿಂದ ಎಲ್ಲರೂ ಎದುರು ನೋಡ್ತಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ನೂತನ 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ.

ಜಲಸಂಪನ್ಮೂಲ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ, ಕೊನೆಗೂ ಆ ಖಾತೆಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಸಚಿವ ರಮೇಶ್ ಜಾರಕಿಹೊಳಿ​ಗೆ ಬಿಎಸ್​ವೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಉಳಿದ ಸಚಿವರೆಲ್ಲರಿಗೂ ತಮ್ಮ ನಿರ್ಧಾರದಂತೆ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ.

ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆ ಹೀಗಿದೆ: ಎಸ್.ಟಿ.ಸೋಮಶೇಖರ್‌- ಸಹಕಾರ ಖಾತೆ ಶಿವರಾಮ್ ಹೆಬ್ಬಾರ್- ಕಾರ್ಮಿಕ ಖಾತೆ ಬಿ.ಸಿ.ಪಾಟೀಲ್- ಅರಣ್ಯ ಖಾತೆ ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ ಖಾತೆ ಶ್ರೀಮಂತ ಪಾಟೀಲ್- ಜವಳಿ ಖಾತೆ ಡಾ.ಕೆ.ಸುಧಾಕರ್- ವೈದ್ಯಕೀಯ ಶಿಕ್ಷಣ ಇಲಾಖೆ ನಾರಾಯಣಗೌಡ- ಪೌರಾಡಳಿತ, ತೋಟಗಾರಿಕೆ ಇಲಾಖೆ ಭೈರತಿ ಬಸವರಾಜ್- ನಗರಾಭಿವೃದ್ಧಿ ಖಾತೆ ಗೋಪಾಲಯ್ಯ- ಸಣ್ಣ ಕೈಗಾರಿಕೆ ಖಾತೆ ಆನಂದ್‌ ಸಿಂಗ್‌- ಆಹಾರ ಮತ್ತು ನಾಗರಿಕ ಪೂರೈಕೆ

Published On - 1:07 pm, Mon, 10 February 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ