AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:May 10, 2020 | 12:21 PM

Share

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ