AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 12:21 PM

Share

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ