AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:May 10, 2020 | 12:21 PM

Share

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?