AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 12:21 PM

Share

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ