AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 12:21 PM

Share

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು