AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ

[lazy-load-videos-and-sticky-control id=”e1yn8pwuEvs”] ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ […]

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ
ಸಾಧು ಶ್ರೀನಾಥ್​
|

Updated on:Jul 10, 2020 | 4:18 PM

Share

[lazy-load-videos-and-sticky-control id=”e1yn8pwuEvs”]

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ ಎನ್ನಲಾಗಿದೆ.

ಸದ್ಯಕ್ಕೆ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸ್ತವ್ಯವಿದ್ದು, ಎಲ್ಲಾ ರೀತಿಯ ಮುನ್ನೆಚ್ವರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರಂತೆ. ಸಿಎಂ ಭೇಟಿಗೆಂದು ಬರುವ ಶಾಸಕರಿಗೂ ಸಹ ಹತ್ತಿರಕ್ಕೆ ಸೇರಿಸದೆ ಸಾಮಾಜಿಕ ಅಂತರ ಕಾಯ್ದುಕ್ಕೊಳ್ಳುವುದರ ಮೂಲಕ ಭೇಟಿಗೆ ಅವಕಾಶ ನೀಡುತ್ತಿದ್ದಾರೆಂದು ಸಿಎಂ ಆಪ್ತ ವಲಯ ತಿಳಿಸಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೂ ಕಾಡಿದ ಕೊರೊನಾ ಕಂಟಕ: ಸಿಎಂ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್ ಆಗಲು ಸಿಎಂ ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡಿದ್ದಾರೆ. 5 ದಿನ ಸಿಎಂ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್​ನಲ್ಲಿರಲಿದ್ದಾರೆ. ಸದ್ಯ ಅಧಿಕೃತ ನಿವಾಸ ಕಾವೇರಿಯಲ್ಲಿರಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 5 ದಿನ ಸಾರ್ವಜನಿಕರಿಗೆ ಸಿಎಂ ಭೇಟಿಗೆ ಅವಕಾಶ ಇಲ್ಲ. ಬುಧವಾರದ ಬಳಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Published On - 12:48 pm, Fri, 10 July 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ