AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ

[lazy-load-videos-and-sticky-control id=”e1yn8pwuEvs”] ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ […]

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ
ಸಾಧು ಶ್ರೀನಾಥ್​
|

Updated on:Jul 10, 2020 | 4:18 PM

Share

[lazy-load-videos-and-sticky-control id=”e1yn8pwuEvs”]

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ ಎನ್ನಲಾಗಿದೆ.

ಸದ್ಯಕ್ಕೆ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸ್ತವ್ಯವಿದ್ದು, ಎಲ್ಲಾ ರೀತಿಯ ಮುನ್ನೆಚ್ವರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರಂತೆ. ಸಿಎಂ ಭೇಟಿಗೆಂದು ಬರುವ ಶಾಸಕರಿಗೂ ಸಹ ಹತ್ತಿರಕ್ಕೆ ಸೇರಿಸದೆ ಸಾಮಾಜಿಕ ಅಂತರ ಕಾಯ್ದುಕ್ಕೊಳ್ಳುವುದರ ಮೂಲಕ ಭೇಟಿಗೆ ಅವಕಾಶ ನೀಡುತ್ತಿದ್ದಾರೆಂದು ಸಿಎಂ ಆಪ್ತ ವಲಯ ತಿಳಿಸಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೂ ಕಾಡಿದ ಕೊರೊನಾ ಕಂಟಕ: ಸಿಎಂ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್ ಆಗಲು ಸಿಎಂ ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡಿದ್ದಾರೆ. 5 ದಿನ ಸಿಎಂ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್​ನಲ್ಲಿರಲಿದ್ದಾರೆ. ಸದ್ಯ ಅಧಿಕೃತ ನಿವಾಸ ಕಾವೇರಿಯಲ್ಲಿರಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 5 ದಿನ ಸಾರ್ವಜನಿಕರಿಗೆ ಸಿಎಂ ಭೇಟಿಗೆ ಅವಕಾಶ ಇಲ್ಲ. ಬುಧವಾರದ ಬಳಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Published On - 12:48 pm, Fri, 10 July 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ