AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ

[lazy-load-videos-and-sticky-control id=”e1yn8pwuEvs”] ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ […]

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ
ಸಾಧು ಶ್ರೀನಾಥ್​
|

Updated on:Jul 10, 2020 | 4:18 PM

Share

[lazy-load-videos-and-sticky-control id=”e1yn8pwuEvs”]

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ ಎನ್ನಲಾಗಿದೆ.

ಸದ್ಯಕ್ಕೆ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸ್ತವ್ಯವಿದ್ದು, ಎಲ್ಲಾ ರೀತಿಯ ಮುನ್ನೆಚ್ವರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರಂತೆ. ಸಿಎಂ ಭೇಟಿಗೆಂದು ಬರುವ ಶಾಸಕರಿಗೂ ಸಹ ಹತ್ತಿರಕ್ಕೆ ಸೇರಿಸದೆ ಸಾಮಾಜಿಕ ಅಂತರ ಕಾಯ್ದುಕ್ಕೊಳ್ಳುವುದರ ಮೂಲಕ ಭೇಟಿಗೆ ಅವಕಾಶ ನೀಡುತ್ತಿದ್ದಾರೆಂದು ಸಿಎಂ ಆಪ್ತ ವಲಯ ತಿಳಿಸಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೂ ಕಾಡಿದ ಕೊರೊನಾ ಕಂಟಕ: ಸಿಎಂ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್ ಆಗಲು ಸಿಎಂ ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡಿದ್ದಾರೆ. 5 ದಿನ ಸಿಎಂ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್​ನಲ್ಲಿರಲಿದ್ದಾರೆ. ಸದ್ಯ ಅಧಿಕೃತ ನಿವಾಸ ಕಾವೇರಿಯಲ್ಲಿರಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 5 ದಿನ ಸಾರ್ವಜನಿಕರಿಗೆ ಸಿಎಂ ಭೇಟಿಗೆ ಅವಕಾಶ ಇಲ್ಲ. ಬುಧವಾರದ ಬಳಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Published On - 12:48 pm, Fri, 10 July 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ