AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೆಂಗಾವಲು ವಾಹನ ಹಿಂದೆ ತೆರಳ್ತಿದ್ದ ಸರ್ಕಾರಿ ಕಾರು ಅಪಘಾತ

ಬೆಂಗಳೂರು: ಯಶವಂತಪುರ ಮೇಲ್ಸೇತುವೆ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಹಿಂದೆ ತೆರಳುತ್ತಿದ್ದ ಸರ್ಕಾರಿ ಕಾರು ಅಪಘಾತವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್​ ಬಳಸುತ್ತಿದ್ದ ಕಾರು ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಬಳಿಕ ಆಟೋಗೆ ಡಿಕ್ಕಿಯೊಡೆದಿದೆ. ಸಿಎಂ ಬೆಂಗಾವಲು‌ ವಾಹನಗಳ ಜೊತೆಯೇ ಇವರ ಕಾರು ಸಾಗುತ್ತಿತ್ತು. ಘಟನೆ ವೇಳೆ ಕಾರ್ಯದರ್ಶಿ ಸೆಲ್ವಕುಮಾರ್‌ ಕಾರಿನಲ್ಲಿರಲಿಲ್ಲ. ಕೆಎ 01 ಜಿ 6661 ನೋಂದಣಿಯ ಸರ್ಕಾರಿ ವಾಹನ ಅಪಘಾತವಾಗಿದೆ. ಮೊದಲಿಗೆ ಯಶವಂತಪುರ ಫ್ಲೈಓವರ್ ಮೇಲೆ ಸರ್ಕಾರಿ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. […]

ಸಿಎಂ ಬೆಂಗಾವಲು ವಾಹನ ಹಿಂದೆ ತೆರಳ್ತಿದ್ದ ಸರ್ಕಾರಿ ಕಾರು ಅಪಘಾತ
ಸಾಧು ಶ್ರೀನಾಥ್​
|

Updated on:Dec 31, 2019 | 11:45 AM

Share

ಬೆಂಗಳೂರು: ಯಶವಂತಪುರ ಮೇಲ್ಸೇತುವೆ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಹಿಂದೆ ತೆರಳುತ್ತಿದ್ದ ಸರ್ಕಾರಿ ಕಾರು ಅಪಘಾತವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್​ ಬಳಸುತ್ತಿದ್ದ ಕಾರು ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಬಳಿಕ ಆಟೋಗೆ ಡಿಕ್ಕಿಯೊಡೆದಿದೆ. ಸಿಎಂ ಬೆಂಗಾವಲು‌ ವಾಹನಗಳ ಜೊತೆಯೇ ಇವರ ಕಾರು ಸಾಗುತ್ತಿತ್ತು. ಘಟನೆ ವೇಳೆ ಕಾರ್ಯದರ್ಶಿ ಸೆಲ್ವಕುಮಾರ್‌ ಕಾರಿನಲ್ಲಿರಲಿಲ್ಲ.

ಕೆಎ 01 ಜಿ 6661 ನೋಂದಣಿಯ ಸರ್ಕಾರಿ ವಾಹನ ಅಪಘಾತವಾಗಿದೆ. ಮೊದಲಿಗೆ ಯಶವಂತಪುರ ಫ್ಲೈಓವರ್ ಮೇಲೆ ಸರ್ಕಾರಿ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ನಂತರ ಡಿವೈಡರ್​ ಕ್ರಾಸ್​ ಮಾಡಿ ಮತ್ತೊಂದೆಡೆಗೆ ಚಲಿಸಿ ಆಟೋಗೆ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ವಿನಯ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 11:24 am, Tue, 31 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್