Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೆಂಗಾವಲು ವಾಹನ ಹಿಂದೆ ತೆರಳ್ತಿದ್ದ ಸರ್ಕಾರಿ ಕಾರು ಅಪಘಾತ

ಬೆಂಗಳೂರು: ಯಶವಂತಪುರ ಮೇಲ್ಸೇತುವೆ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಹಿಂದೆ ತೆರಳುತ್ತಿದ್ದ ಸರ್ಕಾರಿ ಕಾರು ಅಪಘಾತವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್​ ಬಳಸುತ್ತಿದ್ದ ಕಾರು ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಬಳಿಕ ಆಟೋಗೆ ಡಿಕ್ಕಿಯೊಡೆದಿದೆ. ಸಿಎಂ ಬೆಂಗಾವಲು‌ ವಾಹನಗಳ ಜೊತೆಯೇ ಇವರ ಕಾರು ಸಾಗುತ್ತಿತ್ತು. ಘಟನೆ ವೇಳೆ ಕಾರ್ಯದರ್ಶಿ ಸೆಲ್ವಕುಮಾರ್‌ ಕಾರಿನಲ್ಲಿರಲಿಲ್ಲ. ಕೆಎ 01 ಜಿ 6661 ನೋಂದಣಿಯ ಸರ್ಕಾರಿ ವಾಹನ ಅಪಘಾತವಾಗಿದೆ. ಮೊದಲಿಗೆ ಯಶವಂತಪುರ ಫ್ಲೈಓವರ್ ಮೇಲೆ ಸರ್ಕಾರಿ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. […]

ಸಿಎಂ ಬೆಂಗಾವಲು ವಾಹನ ಹಿಂದೆ ತೆರಳ್ತಿದ್ದ ಸರ್ಕಾರಿ ಕಾರು ಅಪಘಾತ
Follow us
ಸಾಧು ಶ್ರೀನಾಥ್​
|

Updated on:Dec 31, 2019 | 11:45 AM

ಬೆಂಗಳೂರು: ಯಶವಂತಪುರ ಮೇಲ್ಸೇತುವೆ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಹಿಂದೆ ತೆರಳುತ್ತಿದ್ದ ಸರ್ಕಾರಿ ಕಾರು ಅಪಘಾತವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್​ ಬಳಸುತ್ತಿದ್ದ ಕಾರು ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಬಳಿಕ ಆಟೋಗೆ ಡಿಕ್ಕಿಯೊಡೆದಿದೆ. ಸಿಎಂ ಬೆಂಗಾವಲು‌ ವಾಹನಗಳ ಜೊತೆಯೇ ಇವರ ಕಾರು ಸಾಗುತ್ತಿತ್ತು. ಘಟನೆ ವೇಳೆ ಕಾರ್ಯದರ್ಶಿ ಸೆಲ್ವಕುಮಾರ್‌ ಕಾರಿನಲ್ಲಿರಲಿಲ್ಲ.

ಕೆಎ 01 ಜಿ 6661 ನೋಂದಣಿಯ ಸರ್ಕಾರಿ ವಾಹನ ಅಪಘಾತವಾಗಿದೆ. ಮೊದಲಿಗೆ ಯಶವಂತಪುರ ಫ್ಲೈಓವರ್ ಮೇಲೆ ಸರ್ಕಾರಿ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ನಂತರ ಡಿವೈಡರ್​ ಕ್ರಾಸ್​ ಮಾಡಿ ಮತ್ತೊಂದೆಡೆಗೆ ಚಲಿಸಿ ಆಟೋಗೆ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ವಿನಯ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 11:24 am, Tue, 31 December 19

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?