AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಜಮೀರ್ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಶಾಸಕ ಜಮೀರ್ ಕೇಳಿರುವ ಪ್ರಶ್ನೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಅವರ್ಯಾರು ಕೇಳೋದಕ್ಕೆ? ಅವರಿಗೇನು ಸಂಬಂಧ? ಎಲ್ಲಿ ಹೋಗಬೇಕು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮಾಡುವ ಕೆಲಸಕ್ಕೆ ಅವರ ಅಪ್ಪಣೆ ಪಡೆದುಕೊಂಡು ಹೋಗಬೇಕಾ? ಎಂದು ಕೆಂಡಕಾರಿದ್ದಾರೆ. ಈ ತರಹ ಹೇಳಿಕೆ ಕೊಡೋದಕ್ಕೆ ಅವರಿಗೂ ಇದಕ್ಕೂ ಏನು ಸಂಬಂಧ? ಒಂದು ರೀತಿ ಇಂತಹ ಘಟನೆಗಳಿಗೆ ಅವರು ಪ್ರಚೋದನೆ ಕೊಡ್ತಿದ್ದಾರೆ ಎಂದು ಅನ್ಕೋಬೇಕಾ? ಅವರೇ ಈ ಘಟನೆ ಹಿಂದೆ ಇದಾರೆ ಅಂತ […]

ಪಾದರಾಯನಪುರ ಗೂಂಡಾಗಿರಿ: ಜಮೀರ್ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ
ಬಿ.ಎಸ್​.ಯಡಿಯೂರಪ್ಪ (ಎಡ); ಜಮೀರ್​ ಅಹ್ಮದ್​ ಖಾನ್​ (ಬಲ)
ಸಾಧು ಶ್ರೀನಾಥ್​
|

Updated on:Apr 20, 2020 | 11:49 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಶಾಸಕ ಜಮೀರ್ ಕೇಳಿರುವ ಪ್ರಶ್ನೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಅವರ್ಯಾರು ಕೇಳೋದಕ್ಕೆ? ಅವರಿಗೇನು ಸಂಬಂಧ? ಎಲ್ಲಿ ಹೋಗಬೇಕು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮಾಡುವ ಕೆಲಸಕ್ಕೆ ಅವರ ಅಪ್ಪಣೆ ಪಡೆದುಕೊಂಡು ಹೋಗಬೇಕಾ? ಎಂದು ಕೆಂಡಕಾರಿದ್ದಾರೆ.

ಈ ತರಹ ಹೇಳಿಕೆ ಕೊಡೋದಕ್ಕೆ ಅವರಿಗೂ ಇದಕ್ಕೂ ಏನು ಸಂಬಂಧ? ಒಂದು ರೀತಿ ಇಂತಹ ಘಟನೆಗಳಿಗೆ ಅವರು ಪ್ರಚೋದನೆ ಕೊಡ್ತಿದ್ದಾರೆ ಎಂದು ಅನ್ಕೋಬೇಕಾ? ಅವರೇ ಈ ಘಟನೆ ಹಿಂದೆ ಇದಾರೆ ಅಂತ ಭಾವಿಸ್ಕೋಬೇಕಾ? ಶಾಸಕರಾಗಿ ಮೊದಲು ಜನರಿಗೆ ತಿಳುವಳಿಕೆ ಹೇಳಲಿ. ಅದರ ಬದಲು ಸಮರ್ಥನೆ ಮಾಡಿಕೊಳ್ಳೋದು ಸರಿಯಲ್ಲ. ತಪ್ಪು ಮಾಡಿದವರು ಯಾರೇ ಇದ್ರೂ ಕಠಿಣ ಕ್ರಮ

ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಬೇಕಾದವರು ಈ ರೀತಿ ಹೇಳಿಕೆ ಕೊಡ್ತಾರೆ. ಇದು ಬೇಜವಾಬ್ದಾರಿತನದ ಪರಮಾವಧಿ ಎಂದು ಶಾಸಕ ಜಮೀರ್  ಅಹಮದ್ ವಿರುದ್ಧ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:48 am, Mon, 20 April 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್