AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಜಮೀರ್ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಶಾಸಕ ಜಮೀರ್ ಕೇಳಿರುವ ಪ್ರಶ್ನೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಅವರ್ಯಾರು ಕೇಳೋದಕ್ಕೆ? ಅವರಿಗೇನು ಸಂಬಂಧ? ಎಲ್ಲಿ ಹೋಗಬೇಕು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮಾಡುವ ಕೆಲಸಕ್ಕೆ ಅವರ ಅಪ್ಪಣೆ ಪಡೆದುಕೊಂಡು ಹೋಗಬೇಕಾ? ಎಂದು ಕೆಂಡಕಾರಿದ್ದಾರೆ. ಈ ತರಹ ಹೇಳಿಕೆ ಕೊಡೋದಕ್ಕೆ ಅವರಿಗೂ ಇದಕ್ಕೂ ಏನು ಸಂಬಂಧ? ಒಂದು ರೀತಿ ಇಂತಹ ಘಟನೆಗಳಿಗೆ ಅವರು ಪ್ರಚೋದನೆ ಕೊಡ್ತಿದ್ದಾರೆ ಎಂದು ಅನ್ಕೋಬೇಕಾ? ಅವರೇ ಈ ಘಟನೆ ಹಿಂದೆ ಇದಾರೆ ಅಂತ […]

ಪಾದರಾಯನಪುರ ಗೂಂಡಾಗಿರಿ: ಜಮೀರ್ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ
ಬಿ.ಎಸ್​.ಯಡಿಯೂರಪ್ಪ (ಎಡ); ಜಮೀರ್​ ಅಹ್ಮದ್​ ಖಾನ್​ (ಬಲ)
ಸಾಧು ಶ್ರೀನಾಥ್​
|

Updated on:Apr 20, 2020 | 11:49 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಶಾಸಕ ಜಮೀರ್ ಕೇಳಿರುವ ಪ್ರಶ್ನೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಅವರ್ಯಾರು ಕೇಳೋದಕ್ಕೆ? ಅವರಿಗೇನು ಸಂಬಂಧ? ಎಲ್ಲಿ ಹೋಗಬೇಕು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮಾಡುವ ಕೆಲಸಕ್ಕೆ ಅವರ ಅಪ್ಪಣೆ ಪಡೆದುಕೊಂಡು ಹೋಗಬೇಕಾ? ಎಂದು ಕೆಂಡಕಾರಿದ್ದಾರೆ.

ಈ ತರಹ ಹೇಳಿಕೆ ಕೊಡೋದಕ್ಕೆ ಅವರಿಗೂ ಇದಕ್ಕೂ ಏನು ಸಂಬಂಧ? ಒಂದು ರೀತಿ ಇಂತಹ ಘಟನೆಗಳಿಗೆ ಅವರು ಪ್ರಚೋದನೆ ಕೊಡ್ತಿದ್ದಾರೆ ಎಂದು ಅನ್ಕೋಬೇಕಾ? ಅವರೇ ಈ ಘಟನೆ ಹಿಂದೆ ಇದಾರೆ ಅಂತ ಭಾವಿಸ್ಕೋಬೇಕಾ? ಶಾಸಕರಾಗಿ ಮೊದಲು ಜನರಿಗೆ ತಿಳುವಳಿಕೆ ಹೇಳಲಿ. ಅದರ ಬದಲು ಸಮರ್ಥನೆ ಮಾಡಿಕೊಳ್ಳೋದು ಸರಿಯಲ್ಲ. ತಪ್ಪು ಮಾಡಿದವರು ಯಾರೇ ಇದ್ರೂ ಕಠಿಣ ಕ್ರಮ

ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಬೇಕಾದವರು ಈ ರೀತಿ ಹೇಳಿಕೆ ಕೊಡ್ತಾರೆ. ಇದು ಬೇಜವಾಬ್ದಾರಿತನದ ಪರಮಾವಧಿ ಎಂದು ಶಾಸಕ ಜಮೀರ್  ಅಹಮದ್ ವಿರುದ್ಧ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:48 am, Mon, 20 April 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ