AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 21, 2020 | 8:43 AM

Share

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ